ಬ್ರೇಕಿಂಗ್ ನ್ಯೂಸ್
25-04-23 10:29 pm Mangalore Correspondent ಕರಾವಳಿ
ಮಂಗಳೂರು, ಎ.25: ಇತ್ತೀಚೆಗೆ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗುತ್ತಾರೆಂದು ಬಿಂಬಿಸಲ್ಪಟ್ಟಿದ್ದ ಬಿಲ್ಲವ ಮುಖಂಡ ಪದ್ಮರಾಜ್ ರಾಮಯ್ಯ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಬಿಲ್ಲವ ಸಂಘಟನೆ ಜೊತೆಗೆ ಗುರು ಬೆಳದಿಂಗಳು ಟ್ರಸ್ಟ್ ಅಧ್ಯಕ್ಷರಾಗಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದ ಪದ್ಮರಾಜ್ ಹೆಸರು ಕಾಂಗ್ರೆಸ್ ಅಭ್ಯರ್ಥಿ ಸ್ಥಾನಕ್ಕೆ ಕೇಳಿಬಂದಿತ್ತು. ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಟ್ರಸ್ಟಿಯಾಗಿದ್ದು ಅದೇ ಹಿನ್ನೆಲೆಯಲ್ಲಿ ಪದ್ಮರಾಜ್ ಮುನ್ನೆಲೆಗೆ ಬಂದಿದ್ದರು. ಆದರೆ ಪಕ್ಷದ ಸದಸ್ಯರೇ ಅಲ್ಲದ ವ್ಯಕ್ತಿಗೆ ಟಿಕೆಟ್ ಕೊಡುವುದಕ್ಕೆ ಕಾಂಗ್ರೆಸ್ ಒಳಗಡೆಯೇ ವಿರೋಧ ಬಂದಿತ್ತು. ಹಾಗಾಗಿ, ಕೊನೆಕ್ಷಣದಲ್ಲಿ ಪದ್ಮರಾಜ್ ಹೆಸರು ಡ್ರಾಪ್ ಆಗಿತ್ತು.
ಇದೀಗ ಪದ್ಮರಾಜ್ ಅವರನ್ನು ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸುರ್ಜೇವಾಲಾ ನೇಮಕ ಮಾಡಿದ್ದಾರೆ. ಆಮೂಲಕ, ಪದ್ಮರಾಜ್ ಕಾಂಗ್ರೆಸ್ ಪಕ್ಷಕ್ಕೆ ನೇರ ಎಂಟ್ರಿ ಕೊಟ್ಟಂತಾಗಿದೆ.
Mangalore Kudroli temple member Padmaraj appointed as General secreatry of Kpcc.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 03:05 pm
HK News Staffer
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm