ಬ್ರೇಕಿಂಗ್ ನ್ಯೂಸ್
26-04-23 03:48 pm Mangalore Correspondent ಕರಾವಳಿ
ಉಳ್ಳಾಲ, ಎ.26 : ತಿಂಗಳ ಹಿಂದಷ್ಟೆ ಉಳ್ಳಾಲದ ಧರ್ಮನಗರದಲ್ಲಿ ಒಂದಸ್ತಿನ ಸುಸಜ್ಜಿತ ಮನೆ ಕಟ್ಟಿಸಿದ್ದ ಕಾರ್ ಡೀಲರ್ ಓರ್ವರು ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಶೂ, ಮೊಬೈಲ್, ಪರ್ಸನ್ನ ಬಿಟ್ಟು ನಾಪತ್ತೆಯಾಗಿದ್ದು ಆತ್ಮಹತ್ಯೆಗೈದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು ನಾಪತ್ತೆಯಾದ ವ್ಯಕ್ತಿಯ ಶೋಧ ನಡೆಸುತ್ತಿದ್ದಾರೆ.
ವಸಂತ್ ಅಮೀನ್ (49) ನಾಪತ್ತೆಯಾದವರು. ಮೂಲತಃ ಉಳ್ಳಾಲದ ಬಸ್ತಿಪಡ್ಪು ನಿವಾಸಿ ಆಗಿರುವ ಇವರು ಉಳ್ಳಾಲದ ಧರ್ಮನಗರದಲ್ಲಿ ಕೆಲ ತಿಂಗಳ ಹಿಂದಷ್ಟೇ ಸುಸಜ್ಜಿತ ಮನೆಯನ್ನು ಕಟ್ಟಿದ್ದರು. ವಿವಾಹಿತರಾಗಿರುವ ವಸಂತ್ ಅವರಿಗೆ ಎಳೆಯ ಪ್ರಾಯದ ಹೆಣ್ಣು ಮಗುವಿದ್ದಾಳೆ. ಇಂದು ಬೆಳಗ್ಗೆ ಮನೆಯಿಂದ ಕೆಲಸಕ್ಕೆಂದು ಹೋದವರು ನಾಪತ್ತೆಯಾಗಿದ್ದಾರೆ.


ವಸಂತ್ ಅವರು ಬಿಕರ್ನಕಟ್ಟೆಯ ಜಯಶ್ರೀ ಗೇಟ್ ಬಳಿ ಸೆಕೆಂಡ್ಸ್ ಕಾರು ಮಾರಾಟದ ಕಚೇರಿ ಹೊಂದಿದ್ದಾರೆ. ಕಚೇರಿಗೆ ಬೆಳಗ್ಗೆ ಫೋನ್ ಮಾಡಿದ್ದ ವಸಂತ್ ಅವರು ಜ್ವರದಿಂದ ಬಳಲುತ್ತಿದ್ದು ತಾನು ಬರುವುದಿಲ್ಲ ಎಂದು ಸಿಬ್ಬಂದಿಯಲ್ಲಿ ತಿಳಿಸಿದ್ದರಂತೆ. ಸ್ಥಳೀಯರು ಸೋಮೇಶ್ವರ ಸಮುದ್ರ ತೀರದಲ್ಲಿ ಕಾರು ಹಾಗೂ ರುದ್ರಪಾದೆಯಲ್ಲಿ ಪರ್ಸ್, ಶೂ ಹಾಗೂ ಮೊಬೈಲ್ ಪತ್ತೆಹಚ್ಚಿದ್ದಾರೆ. ಸ್ಥಳೀಯ ಈಜುಗಾರರ ಸಹಾಯದಿಂದ ಸಮುದ್ರದಲ್ಲಿ ವಸಂತ್ ಅಮೀನ್ ಅವರಿಗಾಗಿ ಹುಡುಕಾಟ ಆರಂಭಿಸಲಾಗಿದೆ.
Ullal Car dealer goes missing from Rudra paade in Someshwara, car and shoes found, suicide suspected. The missing person is said to be Vasant Amin (49).
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm