ಬ್ರೇಕಿಂಗ್ ನ್ಯೂಸ್
26-04-23 10:28 pm Mangalore Correspondent ಕರಾವಳಿ
ಉಳ್ಳಾಲ, ಎ.26 : ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕುಂಪಲ ಅವರನ್ನ ಜೀವ ಬೆದರಿಕೆಯೊಡ್ಡಿ ನಾಮಪತ್ರ ವಾಪಸ್ ಪಡೆಯುವಂತೆ ಮಾಡಿದ್ದಾರೆಂಬ ಪ್ರಕರಣ ಸಂಬಂಧಿಸಿ ಕೈ ಪಕ್ಷದ ಮಾಜಿ ಕೌನ್ಸಿಲರುಗಳಿಬ್ಬರು ಸೇರಿದಂತೆ ಕಾರ್ಯಕರ್ತರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ ಪುರಸಭೆಯ ಕಾಂಗ್ರೆಸಿನ ಮಾಜಿ ಕೌನ್ಸಿಲರುಗಳಾದ ಮುಸ್ತಾಫ ಯಾನೆ ಖಬುರು ಮುಸ್ತಾಫ, ಉಸ್ಮಾನ್ ಕಲ್ಲಾಪು , ರಿಯಾಝ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಎ.21ರಂದು ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಧಿಕೃತ ಅಭ್ಯರ್ಥಿಯಾಗಿ ಎ ಮತ್ತು ಬಿ ಫಾರಂ ಪಡೆದು ಉಳ್ಳಾಲ ನಗರಸಭೆ ಚುನಾವಣಾ ಕಚೇರಿಯಲ್ಲಿ ಅಲ್ತಾಫ್ ಕುಂಪಲ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಪರಿಶೀಲನೆಯಲ್ಲಿ ಸಿಂಧುತ್ವಗೊಂಡ ಘೋಷಣೆ ನಂತರ ಅದೇ ದಿನ ಸಂಜೆ 3 ಗಂಟೆಗೆ ಮೇಲಂಗಡಿ ದರ್ಗಾ ಹಿಂಭಾಗದಲ್ಲಿ ಮುಸ್ತಾಫ, ಉಸ್ಮಾನ್, ರಿಯಾಝ್ ಹಾಗೂ ಇತರರು ಸೇರಿ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಅವರನ್ನು ಬೆದರಿಕೆ ಹಾಕಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರಿದ್ದು ಉಮೇದ್ವಾರಿಕೆ ವಾಪಸ್ಸು ಪಡೆಯುವ ಪತ್ರಕ್ಕೆ ಸಹಿಯನ್ನು ಬಲವಂತವಾಗಿ ಪಡೆದುಕೊಂಡಿದ್ದಾರೆ.
ಅಲ್ತಾಫ್ ರನ್ನು ಅಲ್ಲಿಂದ ಎಳೆದು ತಂದು ಚುನಾವಣಾಧಿಕಾರಿಗಳಿಗೆ ಉಮೇದ್ವಾರಿಕೆ ವಾಪಸ್ಸು ತೆಗೆದುಕೊಳ್ಳುವ ಪತ್ರವನ್ನು ಸಲ್ಲಿಸುವಂತೆ ಮಾಡಿದ್ದಾರೆ. ಘಟನೆ ನಂತರ ಮತ್ತೆ ತಡರಾತ್ರಿ ಮನೆಗೆ ನುಗ್ಗಿ ಬೆದರಿಕೆಯೊಡ್ಡಿದ್ದಾರೆಂದು ದೂರಲಾಗಿದ್ದು ಉಮೇದ್ವಾರಿಕೆ ಹಿಂಪಡೆಯುವ ಸಂದರ್ಭ ಅಭ್ಯರ್ಥಿ ಅಲ್ತಾಫ್ ಪರ ಅನುಮೋದಕರಿಗೆ ಹಾಗೂ ಬೆಂಬಲಿಗರೊಂದಿಗೆ ಚರ್ಚಿಸಲು ಅವಕಾಶ ನೀಡಲಿಲ್ಲ ಎಂದು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
Threat to Jds candiate Althaf Kumpala over nomination, files complaint to Ullal police station against Congress leaders. Altaf Kumpala, a candidate from the Janata Dal Secular (JDS) party for the Mangalore Assembly Constituency, has claimed that he was abducted by a team from the National Congress party.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm