ಬ್ರೇಕಿಂಗ್ ನ್ಯೂಸ್
27-04-23 11:11 pm Mangalore Correspondent ಕರಾವಳಿ
ಮಂಗಳೂರು, ಎ. 27 : ಕಾಂಗ್ರೆಸ್ ಚುನಾವಣೆ ಪ್ರಚಾರಕ್ಕಾಗಿ ಮಂಗಳೂರಿಗೆ ಬಂದಿದ್ದ ರಾಹುಲ್ ಗಾಂಧಿ ನಗರದಲ್ಲಿ ಐಸ್ ಕ್ರೀಂ ಕಾರಣಕ್ಕೆ ಖ್ಯಾತಿ ಹೊಂದಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಐಸ್ ಕ್ರೀಮ್ ಸವಿದಿದ್ದಾರೆ.
ಮಂಗಳೂರಿನ ಲಾಲ್ ಬಾಗ್ ನಲ್ಲಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ಗೆ ಕಾಂಗ್ರೆಸ್ ಮುಖಂಡರ ಜೊತೆಗೆ ಆಗಮಿಸಿದ ರಾಹುಲ್, ಐಸ್ ಕ್ರೀಂ ಸವಿದು ಕರಾವಳಿಯ ಬೇಸಗೆಯ ಬೇಗೆ ಆರಿಸಿಕೊಂಡಿದ್ದಾರೆ.




ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಎಐಸಿಸಿ ಸೆಕ್ರಟರಿ ಕೆಸಿ ವೇಣುಗೋಪಾಲ್, ಮೊಹಮ್ಮದ್ ನಲ್ಪಾಡ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಜೊತೆಗಿದ್ದರು. ಬಿಗಿ ಭದ್ರತೆಯೊಂದಿಗೆ ಐಸ್ ಕ್ರೀಮ್ ಪಾರ್ಲರ್ ಗೆ ರಾಹುಲ್ ಆಗಮಿಸಿದ್ದರು. ಈ ವೇಳೆ, ಪಾರ್ಲರ್ ನಲ್ಲಿದ್ದ ಇತರೇ ಸಾರ್ವಜನಿಕರು ರಾಹುಲ್ ಗಾಂಧಿಯೊಂದಿಗೆ ಸೆಲ್ಫಿ ತೆಗೆಯಲು ಮುಗಿಬಿದ್ದರು. ಸಾಮಾನ್ಯ ಜನರೊಂದಿಗೆ ರಾಹುಲ್ ಬೆರೆತರಲ್ಲದೆ ಸೆಲ್ಫಿಗೆ ಸಹಕರಿಸಿದ್ದಾರೆ.
#Congress #RahulGandhi visits #Pabbas #IceCream Parlour in #Mangalore with Congress leaders, tastes different icecreams. Rahul Gandhi was in Mangalore Addressing a massive rally in Adyar Mangalore. #idealicecream #karnatakacongress pic.twitter.com/WLZGXrJrs9
— Headline Karnataka (@hknewsonline) April 27, 2023
Congress Rahul Gandhi visits Pabbas Ice Cream Parlour in Mangalore with Congress leaders, tastes different icecreams. Rahul Gandhi was in Mangalore Addressing a massive rally in Adyar Mangalore.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 03:05 pm
HK News Staffer
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm