ಬ್ರೇಕಿಂಗ್ ನ್ಯೂಸ್
27-04-23 11:11 pm Mangalore Correspondent ಕರಾವಳಿ
ಮಂಗಳೂರು, ಎ. 27 : ಕಾಂಗ್ರೆಸ್ ಚುನಾವಣೆ ಪ್ರಚಾರಕ್ಕಾಗಿ ಮಂಗಳೂರಿಗೆ ಬಂದಿದ್ದ ರಾಹುಲ್ ಗಾಂಧಿ ನಗರದಲ್ಲಿ ಐಸ್ ಕ್ರೀಂ ಕಾರಣಕ್ಕೆ ಖ್ಯಾತಿ ಹೊಂದಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಐಸ್ ಕ್ರೀಮ್ ಸವಿದಿದ್ದಾರೆ.
ಮಂಗಳೂರಿನ ಲಾಲ್ ಬಾಗ್ ನಲ್ಲಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ಗೆ ಕಾಂಗ್ರೆಸ್ ಮುಖಂಡರ ಜೊತೆಗೆ ಆಗಮಿಸಿದ ರಾಹುಲ್, ಐಸ್ ಕ್ರೀಂ ಸವಿದು ಕರಾವಳಿಯ ಬೇಸಗೆಯ ಬೇಗೆ ಆರಿಸಿಕೊಂಡಿದ್ದಾರೆ.




ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಎಐಸಿಸಿ ಸೆಕ್ರಟರಿ ಕೆಸಿ ವೇಣುಗೋಪಾಲ್, ಮೊಹಮ್ಮದ್ ನಲ್ಪಾಡ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಜೊತೆಗಿದ್ದರು. ಬಿಗಿ ಭದ್ರತೆಯೊಂದಿಗೆ ಐಸ್ ಕ್ರೀಮ್ ಪಾರ್ಲರ್ ಗೆ ರಾಹುಲ್ ಆಗಮಿಸಿದ್ದರು. ಈ ವೇಳೆ, ಪಾರ್ಲರ್ ನಲ್ಲಿದ್ದ ಇತರೇ ಸಾರ್ವಜನಿಕರು ರಾಹುಲ್ ಗಾಂಧಿಯೊಂದಿಗೆ ಸೆಲ್ಫಿ ತೆಗೆಯಲು ಮುಗಿಬಿದ್ದರು. ಸಾಮಾನ್ಯ ಜನರೊಂದಿಗೆ ರಾಹುಲ್ ಬೆರೆತರಲ್ಲದೆ ಸೆಲ್ಫಿಗೆ ಸಹಕರಿಸಿದ್ದಾರೆ.
#Congress #RahulGandhi visits #Pabbas #IceCream Parlour in #Mangalore with Congress leaders, tastes different icecreams. Rahul Gandhi was in Mangalore Addressing a massive rally in Adyar Mangalore. #idealicecream #karnatakacongress pic.twitter.com/WLZGXrJrs9
— Headline Karnataka (@hknewsonline) April 27, 2023
Congress Rahul Gandhi visits Pabbas Ice Cream Parlour in Mangalore with Congress leaders, tastes different icecreams. Rahul Gandhi was in Mangalore Addressing a massive rally in Adyar Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm