ಬ್ರೇಕಿಂಗ್ ನ್ಯೂಸ್
28-04-23 09:58 pm Mangalore Correspondent ಕರಾವಳಿ
ಮಂಗಳೂರು, ಎ.28 : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಹೈೂಗೆಬಜಾರ್ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಮನೆ ಮನೆಗೆ ತೆರಳಿ ಮತ ಯಾಚಿಸಿದರು.
ಅಭಿವೃದ್ಧಿ ವಿಷಯದಲ್ಲಿ ಮಂಗಳೂರು ನಗರ ಸಾಗಿರುವ ಹಾದಿಯೇ, ಮತದಾರರು ನಮ್ಮನ್ನು ಪುನರ್ ಆಯ್ಕೆ ಮಾಡಲು ಇರುವ ಪ್ರಮುಖ ಅಂಶ. ಈ ಬಾರಿಯೂ ಬಿಜೆಪಿ ಅಧಿಕಾರಯುತ ಗೆಲುವು ಸಾಧಿಸುವುದು ನಿಚ್ಚಳ. ಭವಿಷ್ಯದ ಜನಾಂಗ ಮಂಗಳೂರು ನಗರವನ್ನು ಯಾವ ರೀತಿಯಲ್ಲಿ ನೋಡ ಬಯಸುತ್ತಾರೋ ಅಂತಹ ನಗರವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ದಯವಿಟ್ಟು ನಮ್ಮೊಂದಿಗೆ ಕೈ ಜೋಡಿಸಿ" ಎಂದು ಕಾಮತ್ ಅವರು ಮತದಾರರಲ್ಲಿ ಮನವಿ ಮಾಡಿದರು. ಸ್ಥಳೀಯ ಬಿಜೆಪಿ ಮುಖಂಡರು, ವಾರ್ಡಿನ ಹಲವು ಕಾರ್ಯಕರ್ತರು, ವೇದವ್ಯಾಸ ಕಾಮತ್ ಅವರಿಗೆ ಈ ಸಂದರ್ಭದಲ್ಲಿ ಸಾಥ್ ನೀಡಿದರು.





ಮಹಿಳಾ ಮೋರ್ಚಾ ಕಾರ್ಯಕರ್ತರ ಮನೆ ಮನೆ ಭೇಟಿ
ಮಣ್ಣಗುಡ್ಡ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಮಹಿಳಾ ಮೋರ್ಚಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಮಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರನ್ನು ಮತ್ತೆ ಗೆಲ್ಲಿಸಬೇಕಾಗಿ ಕೇಳಿಕೊಳ್ಳುತ್ತೇನೆ ಎಂದು ವೇದವ್ಯಾಸ ಕಾಮತ್ ಪತ್ನಿ ವೃಂದಾ ವಿ. ಕಾಮತ್ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಂಜುಳಾ ಅನಿಲ್ ರಾವ್, ಪೂಜಾ ಪ್ರಶಾಂತ್ ಪೈ, ಸಂಧ್ಯಾ ಮೋಹನ್ ಆಚಾರ್ಯ, ವಿನಯ ಸಂತೋಷ್ ಶೆಟ್ಟಿ, ಗೀತ ಶಿವು ದೇಶ್ಕೋಡಿ, ವಿನಯ ಕಾಮತ್ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.
Mangalore House to house campaign by BJP MLA Vedavyas Kamath.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm