ಬ್ರೇಕಿಂಗ್ ನ್ಯೂಸ್
29-04-23 01:45 pm Mangalore Correspondent ಕರಾವಳಿ
ಪುತ್ತೂರು, ಎ.29: ಹರಿವೆ ಸೊಪ್ಪಿನ ಪದಾರ್ಥ ಸೇವಿಸಿ ಮೂವರು ಅಸ್ವಸ್ಥಗೊಂಡ ಘಟನೆ ಬೆಳ್ಳಿಪ್ಪಾಡಿ ಗ್ರಾಮದ ಕೈಲಾಜೆ ಎಂಬಲ್ಲಿ ನಡೆದಿದೆ.
ಬೆಳ್ಳಿಪ್ಪಾಡಿಯ ಕೈಲಾಜೆ ಕೊರಗಪ್ಪ ಗೌಡ ಹಾಗೂ ಅವರ ಪತ್ನಿ ಲಲಿತಾ ಹಾಗೂ ಮನೆಗೆ ಬಂದಿದ್ದ ರಮೇಶ ಅಡ್ಕರಗುರಿ ಆಸ್ಪತ್ರೆಗೆ ದಾಖಲಾದವರು.
ಕೈಲಾಜೆ ಕೊರಗಪ್ಪ ಗೌಡ ಮನೆಯಲ್ಲಿ ಮಧ್ಯಾಹ್ನದ ಊಟಕ್ಕೆ ತಮ್ಮ ಮನೆಯಲ್ಲಿಯೇ ಬೆಳೆದ ಹರಿವೆಯ ಪದಾರ್ಥ ಮಾಡಿದ್ದರು. ಎಂದಿನಂತೆ ಮಧ್ಯಾಹ್ನ ಊಟ ಸೇವಿಸಿದ್ದವರು. ಸಂಜೆಯಾಗುತ್ತಲೇ ಪದಾರ್ಥ ಸೇವಿಸಿದ್ದ ಮೂವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ತೀವ್ರವಾಗಿ ಆಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.
ಬಳಿಕ ಮೂವರನ್ನು ಕೂಡ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Puttur family of three admitted at Hospital in Mangalore after eating dishes made by Amaranth Leaves.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm