ಬ್ರೇಕಿಂಗ್ ನ್ಯೂಸ್
30-04-23 01:59 pm Mangalore Correspondent ಕರಾವಳಿ
ಬಂಟ್ವಾಳ, ಎ.30 : ಜಿಲ್ಲಾಡಳಿತ ಮತದಾನ ಜಾಗೃತಿಗಾಗಿ ವಿವಿಧ ರೀತಿಯ ಕಸರತ್ತುಗಳನ್ನು ಮಾಡುತ್ತಿದೆ. ಯಕ್ಷಗಾನ ಕಲಾವಿದರನ್ನೂ ಬಳಸಿಕೊಂಡು ಮತದಾನದ ಬಗ್ಗೆ ಜಾಗೃತಿ ನಡೆಸುತ್ತಿದೆ. ಆದರೆ ಬಂಟ್ವಾಳದ ಬಿಸಿ ರೋಡಿನಲ್ಲಿ ಯಕ್ಷಗಾನ ವೇಷಧಾರಿಗಳನ್ನು ಕಸ ಒಯ್ಯುವ ವಾಹನಗಳಲ್ಲಿ ಒಯ್ದಿದ್ದು ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.
ಬಂಟ್ವಾಳ ನಗರಸಭೆಯ ವತಿಯಿಂದ ಬಿಸಿ ರೋಡಿನಲ್ಲಿ ಶನಿವಾರ ಮತದಾನ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಕೈಕಂಬದಿಂದ ಬಿಸಿ ರೋಡಿಗೆ ಮೆರವಣಿಗೆ ನಡೆದಿತ್ತು. ಈ ವೇಳೆ, ನಗರಸಭೆಯ ಕಸ ಒಯ್ಯುವ ವಾಹನದಲ್ಲಿ ಯಕ್ಷಗಾನ ವೇಷಧಾರಿಗಳನ್ನು ಕುಳ್ಳಿರಿಸಿ ಒಯ್ಯಲಾಗಿದೆ. ಮತದಾನ ಜಾಗೃತಿ ಮೂಡಿಸುವ ರೀತಿ ಭಾಗವತಿಕೆ ಮತ್ತು ವೇಷಧಾರಿಗಳು ಕುಣಿತಗಳನ್ನು ನಿರ್ವಹಿಸಿದರು.

ಆದರೆ ಯಕ್ಷಗಾನ ಕಲಾವಿದರನ್ನು ಕಸ ಒಯ್ಯುವ ವಾಹನದಲ್ಲಿ ಕುಳ್ಳಿರಿಸಿ ಒಯ್ದಿದ್ದು ಯಕ್ಷಗಾನ ಪ್ರಿಯರ ಸಿಟ್ಟಿಗೆ ಕಾರಣವಾಗಿದೆ. ಈ ಬಗ್ಗೆ ನಗರಸಭೆಯ ಆಡಳಿತ ಕ್ಷಮೆ ಕೇಳಬೇಕೆಂದು ಕಲಾವಿದರು ಆಗ್ರಹ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಕಲಾವಿದ ಸರಪಾಡಿ ಅಶೋಕ ಶೆಟ್ಟಿ, ನಗರಸಭೆಯ ಈ ನಡೆಯನ್ನು ನಾವು ಖಂಡಿಸುತ್ತೇವೆ. ನಗರಸಭೆ ಅಧಿಕಾರಿಗಳು, ಯಕ್ಷಗಾನ ಕಲೆಯನ್ನು ಗ್ಯಾರ್ಬೇಜ್ ಗೆ ಸಮ ಎಂದುಕೊಂಡಿದ್ದಾರೆಯೇ..? ಈ ಬಗ್ಗೆ ಯಕ್ಷಗಾನ ಪ್ರಿಯರು, ಕಲಾವಿದರ ಬಳಿ ನಗರಸಭೆ ಅಧಿಕಾರಿಗಳು ಕ್ಷಮೆ ಕೇಳಬೇಕು ಎಂದು ಆಗ್ರಹ ಮಾಡಿದ್ದಾರೆ.
Yakshagana, the traditional folk art of the coastal region of Karnataka, is a symbol of pride and honor. However, the Yakshagana fraternity in Bantwal is expressing their anguish after artists were taken in a procession in a waste transportation vehicle belonging to the Bantwal municipality.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm