ಬ್ರೇಕಿಂಗ್ ನ್ಯೂಸ್
30-04-23 04:44 pm Mangalore Correspondent ಕರಾವಳಿ
ಮಂಗಳೂರು, ಎ.30: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸಿನಿಂದ ಬಂಡಾಯ ಎದ್ದು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮೊಯ್ದೀನ್ ಬಾವ ಪರವಾಗಿ ಪ್ರಚಾರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಆಗಮಿಸುತ್ತಿದ್ದಾರೆ.
ಮೇ 1ರಂದು ಮಧ್ಯಾಹ್ನ ಎರಡು ಗಂಟೆಗೆ ಕೃಷ್ಣಾಪುರದ ಫಿಝಾ ಗಾರ್ಡನ್ ಹೆಲಿಪ್ಯಾಡ್ ಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸುವ ದೇವೇಗೌಡರು, ಸೂರಜ್ ಹೊಟೇಲ್ ನಲ್ಲಿ ಮೊಯ್ದೀನ್ ಬಾವ ಜೊತೆಗೆ ಸುದ್ದಿಗೋಷ್ಟಿ ನಡೆಸಲಿದ್ದಾರೆ. ಅಪರಾಹ್ನ 3.30ಕ್ಕೆ ಬಜ್ಪೆಯ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಆಸುಪಾಸಿನಲ್ಲಿ ಪ್ರಚಾರ ನಡೆಸಲಿದ್ದಾರೆ.
ನಾಲ್ಕು ಗಂಟೆಗೆ ಗುರುಪುರ ಪೆರಾರಿ ಬಲವಾಂಡಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. 4.30ಕ್ಕೆ ಗುರುಪುರ ಕಂಬಳ ದರ್ಗಾ ಭೇಟಿ ನೀಡಲಿದ್ದಾರೆ. ಐದು ಗಂಟೆಗೆ ಕೈಕಂಬದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ದೇವೇಗೌಡರು ಭಾಗವಹಿಸಲಿದ್ದಾರೆ. ರಾತ್ರಿ ಏಳು ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.
ಈಗಾಗಲೇ ಮೊಯ್ದೀನ್ ಬಾವ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ಎಲ್ಲ ಕಡೆ ಜೆಡಿಎಸ್ ಪರವಾಗಿ ಕಾರ್ಯಕರ್ತರು ಇಲ್ಲದೇ ಇರುವುದು ಪ್ರಚಾರಕ್ಕೆ ಹಿನ್ನಡೆಯಾಗಿದೆ. ಹೀಗಾಗಿ ದೇವೇಗೌಡರನ್ನು ಕರೆಸಿ ಒಂದಷ್ಟು ಹುರುಪು ಹೆಚ್ಚಿಸಲು ಮೊಯ್ದೀನ್ ಬಾವ ತೊಡಗಿದ್ದಾರೆ.
Former Prime Minister H D Deve Gowda will visit the Mangaluru North constituency to campaign for Janata Dal (S) candidate Mohiudeen Bhava, according to MLC and JD(S) leader B M Farooq.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm