ಬ್ರೇಕಿಂಗ್ ನ್ಯೂಸ್
01-05-23 11:06 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 1 : ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಪ್ರಯಾಣಿಸುತ್ತಿದ್ದ ಕಾರಿಗೆ ಉಜಿರೆ ಪೇಟೆಯಲ್ಲಿ ಯಾರೋ ಕಿಡಿಗೇಡಿಗಳು ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಡೆದಿದೆ.
ಭಾನುವಾರ ರಾತ್ರಿ ಉಜಿರೆಯ ಕಾನ್ವೆಂಟ್ ರಸ್ತೆಯಲ್ಲಿ ಘಟನೆ ನಡೆದಿದ್ದು ಪ್ರವೀಣ್ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಫೋನ್ ಬಂತೆಂದು ರಸ್ತೆ ಬದಿ ಕಾರು ನಿಲ್ಲಿಸಿದ್ದರು. ಈ ವೇಳೆ, ಇಬ್ಬರು ಬೈಕಿನಲ್ಲಿ ಬಂದ ಯುವಕರು ಕಲ್ಲು ತೂರಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪ್ರವೀಣ್ ಫೆರ್ನಾಂಡಿಸ್ ತನ್ನ ಕಾರಿಗೆ ಯಾರೋ ಬಂದು ಡಿಕ್ಕಿ ಹೊಡೆದಿರಬೇಕೆಂದು ನೋಡಿದಾಗ ಕಲ್ಲು ಕಂಡಿದ್ದು ಗಾಜು ಒಡೆದು ಹೋಗಿತ್ತು.
ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಪ್ರವೀಣ್ ದೂರು ನೀಡಿದ್ದಾರೆ. ಪ್ರವೀಣ್ ಹೊಟೇಲ್ ಉದ್ಯಮಿಯಾಗಿದ್ದು ವೈಯಕ್ತಿಕ ದ್ವೇಷದಿಂದ ಈ ರೀತಿ ಮಾಡಿದ್ದಾರೋ, ರಾಜಕೀಯ ದ್ವೇಷದಿಂದ ಮಾಡಿದ್ದಾರೋ ಗೊತ್ತಿಲ್ಲ ಎಂದು ಹೇಳುತ್ತಾರೆ. ಪೊಲೀಸರು ತನಿಖೆ ನಡೆಸಿ ಸತ್ಯ ಹೊರಗೆ ತರಬೇಕೆಂದು ತಿಳಿಸಿದ್ದಾರೆ. ನನಗೆ ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ಸಮಾನ ರೀತಿಯ ಸ್ನೇಹಿತರು ಇದ್ದಾರೆ. ಈಗ ಚುನಾವಣೆ ಆಗಿದ್ದರಿಂದ ರಾಜಕೀಯದಲ್ಲಿ ಸಕ್ರಿಯ ಇದ್ದೇನೆ. ಯಾಕಾಗಿ ಟಾರ್ಗೆಟ್ ಮಾಡಿದ್ದಾರೆ ಗೊತ್ತಿಲ್ಲ. ನಾನು ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ತಿಳಿಸಿದ್ದಾರೆ. ದೊಡ್ಡ ಕಲ್ಲು ಬಿದ್ದಿರುವುದರಿಂದ ಬೆಲೆಬಾಳುವ ಕಾರಿನ ಹಿಂಭಾಗದ ಗಾಜು, ಡಿಕ್ಕಿಯ ಭಾಗ ಒಡೆದು ಹೋಗಿದೆ.
Bike borne youths pelt Stone on Youth Congress leader Praveen Fernandes Car in Belthangady. Praveen is close friend of Rakshith Shivram. Praveen is campaigning with Rakshith.
30-06-25 01:44 pm
HK News Desk
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 01:07 pm
Mangalore Correspondent
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm