ಬ್ರೇಕಿಂಗ್ ನ್ಯೂಸ್
01-05-23 11:06 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 1 : ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಪ್ರಯಾಣಿಸುತ್ತಿದ್ದ ಕಾರಿಗೆ ಉಜಿರೆ ಪೇಟೆಯಲ್ಲಿ ಯಾರೋ ಕಿಡಿಗೇಡಿಗಳು ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಡೆದಿದೆ.
ಭಾನುವಾರ ರಾತ್ರಿ ಉಜಿರೆಯ ಕಾನ್ವೆಂಟ್ ರಸ್ತೆಯಲ್ಲಿ ಘಟನೆ ನಡೆದಿದ್ದು ಪ್ರವೀಣ್ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಫೋನ್ ಬಂತೆಂದು ರಸ್ತೆ ಬದಿ ಕಾರು ನಿಲ್ಲಿಸಿದ್ದರು. ಈ ವೇಳೆ, ಇಬ್ಬರು ಬೈಕಿನಲ್ಲಿ ಬಂದ ಯುವಕರು ಕಲ್ಲು ತೂರಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪ್ರವೀಣ್ ಫೆರ್ನಾಂಡಿಸ್ ತನ್ನ ಕಾರಿಗೆ ಯಾರೋ ಬಂದು ಡಿಕ್ಕಿ ಹೊಡೆದಿರಬೇಕೆಂದು ನೋಡಿದಾಗ ಕಲ್ಲು ಕಂಡಿದ್ದು ಗಾಜು ಒಡೆದು ಹೋಗಿತ್ತು.
ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಪ್ರವೀಣ್ ದೂರು ನೀಡಿದ್ದಾರೆ. ಪ್ರವೀಣ್ ಹೊಟೇಲ್ ಉದ್ಯಮಿಯಾಗಿದ್ದು ವೈಯಕ್ತಿಕ ದ್ವೇಷದಿಂದ ಈ ರೀತಿ ಮಾಡಿದ್ದಾರೋ, ರಾಜಕೀಯ ದ್ವೇಷದಿಂದ ಮಾಡಿದ್ದಾರೋ ಗೊತ್ತಿಲ್ಲ ಎಂದು ಹೇಳುತ್ತಾರೆ. ಪೊಲೀಸರು ತನಿಖೆ ನಡೆಸಿ ಸತ್ಯ ಹೊರಗೆ ತರಬೇಕೆಂದು ತಿಳಿಸಿದ್ದಾರೆ. ನನಗೆ ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ಸಮಾನ ರೀತಿಯ ಸ್ನೇಹಿತರು ಇದ್ದಾರೆ. ಈಗ ಚುನಾವಣೆ ಆಗಿದ್ದರಿಂದ ರಾಜಕೀಯದಲ್ಲಿ ಸಕ್ರಿಯ ಇದ್ದೇನೆ. ಯಾಕಾಗಿ ಟಾರ್ಗೆಟ್ ಮಾಡಿದ್ದಾರೆ ಗೊತ್ತಿಲ್ಲ. ನಾನು ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ತಿಳಿಸಿದ್ದಾರೆ. ದೊಡ್ಡ ಕಲ್ಲು ಬಿದ್ದಿರುವುದರಿಂದ ಬೆಲೆಬಾಳುವ ಕಾರಿನ ಹಿಂಭಾಗದ ಗಾಜು, ಡಿಕ್ಕಿಯ ಭಾಗ ಒಡೆದು ಹೋಗಿದೆ.
Bike borne youths pelt Stone on Youth Congress leader Praveen Fernandes Car in Belthangady. Praveen is close friend of Rakshith Shivram. Praveen is campaigning with Rakshith.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm