ಬ್ರೇಕಿಂಗ್ ನ್ಯೂಸ್
01-05-23 11:06 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 1 : ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಪ್ರಯಾಣಿಸುತ್ತಿದ್ದ ಕಾರಿಗೆ ಉಜಿರೆ ಪೇಟೆಯಲ್ಲಿ ಯಾರೋ ಕಿಡಿಗೇಡಿಗಳು ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಡೆದಿದೆ.
ಭಾನುವಾರ ರಾತ್ರಿ ಉಜಿರೆಯ ಕಾನ್ವೆಂಟ್ ರಸ್ತೆಯಲ್ಲಿ ಘಟನೆ ನಡೆದಿದ್ದು ಪ್ರವೀಣ್ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಫೋನ್ ಬಂತೆಂದು ರಸ್ತೆ ಬದಿ ಕಾರು ನಿಲ್ಲಿಸಿದ್ದರು. ಈ ವೇಳೆ, ಇಬ್ಬರು ಬೈಕಿನಲ್ಲಿ ಬಂದ ಯುವಕರು ಕಲ್ಲು ತೂರಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪ್ರವೀಣ್ ಫೆರ್ನಾಂಡಿಸ್ ತನ್ನ ಕಾರಿಗೆ ಯಾರೋ ಬಂದು ಡಿಕ್ಕಿ ಹೊಡೆದಿರಬೇಕೆಂದು ನೋಡಿದಾಗ ಕಲ್ಲು ಕಂಡಿದ್ದು ಗಾಜು ಒಡೆದು ಹೋಗಿತ್ತು.
ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಪ್ರವೀಣ್ ದೂರು ನೀಡಿದ್ದಾರೆ. ಪ್ರವೀಣ್ ಹೊಟೇಲ್ ಉದ್ಯಮಿಯಾಗಿದ್ದು ವೈಯಕ್ತಿಕ ದ್ವೇಷದಿಂದ ಈ ರೀತಿ ಮಾಡಿದ್ದಾರೋ, ರಾಜಕೀಯ ದ್ವೇಷದಿಂದ ಮಾಡಿದ್ದಾರೋ ಗೊತ್ತಿಲ್ಲ ಎಂದು ಹೇಳುತ್ತಾರೆ. ಪೊಲೀಸರು ತನಿಖೆ ನಡೆಸಿ ಸತ್ಯ ಹೊರಗೆ ತರಬೇಕೆಂದು ತಿಳಿಸಿದ್ದಾರೆ. ನನಗೆ ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ಸಮಾನ ರೀತಿಯ ಸ್ನೇಹಿತರು ಇದ್ದಾರೆ. ಈಗ ಚುನಾವಣೆ ಆಗಿದ್ದರಿಂದ ರಾಜಕೀಯದಲ್ಲಿ ಸಕ್ರಿಯ ಇದ್ದೇನೆ. ಯಾಕಾಗಿ ಟಾರ್ಗೆಟ್ ಮಾಡಿದ್ದಾರೆ ಗೊತ್ತಿಲ್ಲ. ನಾನು ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ತಿಳಿಸಿದ್ದಾರೆ. ದೊಡ್ಡ ಕಲ್ಲು ಬಿದ್ದಿರುವುದರಿಂದ ಬೆಲೆಬಾಳುವ ಕಾರಿನ ಹಿಂಭಾಗದ ಗಾಜು, ಡಿಕ್ಕಿಯ ಭಾಗ ಒಡೆದು ಹೋಗಿದೆ.
Bike borne youths pelt Stone on Youth Congress leader Praveen Fernandes Car in Belthangady. Praveen is close friend of Rakshith Shivram. Praveen is campaigning with Rakshith.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm