ಬ್ರೇಕಿಂಗ್ ನ್ಯೂಸ್
01-05-23 11:06 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 1 : ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಪ್ರಯಾಣಿಸುತ್ತಿದ್ದ ಕಾರಿಗೆ ಉಜಿರೆ ಪೇಟೆಯಲ್ಲಿ ಯಾರೋ ಕಿಡಿಗೇಡಿಗಳು ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಡೆದಿದೆ.
ಭಾನುವಾರ ರಾತ್ರಿ ಉಜಿರೆಯ ಕಾನ್ವೆಂಟ್ ರಸ್ತೆಯಲ್ಲಿ ಘಟನೆ ನಡೆದಿದ್ದು ಪ್ರವೀಣ್ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಫೋನ್ ಬಂತೆಂದು ರಸ್ತೆ ಬದಿ ಕಾರು ನಿಲ್ಲಿಸಿದ್ದರು. ಈ ವೇಳೆ, ಇಬ್ಬರು ಬೈಕಿನಲ್ಲಿ ಬಂದ ಯುವಕರು ಕಲ್ಲು ತೂರಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪ್ರವೀಣ್ ಫೆರ್ನಾಂಡಿಸ್ ತನ್ನ ಕಾರಿಗೆ ಯಾರೋ ಬಂದು ಡಿಕ್ಕಿ ಹೊಡೆದಿರಬೇಕೆಂದು ನೋಡಿದಾಗ ಕಲ್ಲು ಕಂಡಿದ್ದು ಗಾಜು ಒಡೆದು ಹೋಗಿತ್ತು.
ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಪ್ರವೀಣ್ ದೂರು ನೀಡಿದ್ದಾರೆ. ಪ್ರವೀಣ್ ಹೊಟೇಲ್ ಉದ್ಯಮಿಯಾಗಿದ್ದು ವೈಯಕ್ತಿಕ ದ್ವೇಷದಿಂದ ಈ ರೀತಿ ಮಾಡಿದ್ದಾರೋ, ರಾಜಕೀಯ ದ್ವೇಷದಿಂದ ಮಾಡಿದ್ದಾರೋ ಗೊತ್ತಿಲ್ಲ ಎಂದು ಹೇಳುತ್ತಾರೆ. ಪೊಲೀಸರು ತನಿಖೆ ನಡೆಸಿ ಸತ್ಯ ಹೊರಗೆ ತರಬೇಕೆಂದು ತಿಳಿಸಿದ್ದಾರೆ. ನನಗೆ ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ಸಮಾನ ರೀತಿಯ ಸ್ನೇಹಿತರು ಇದ್ದಾರೆ. ಈಗ ಚುನಾವಣೆ ಆಗಿದ್ದರಿಂದ ರಾಜಕೀಯದಲ್ಲಿ ಸಕ್ರಿಯ ಇದ್ದೇನೆ. ಯಾಕಾಗಿ ಟಾರ್ಗೆಟ್ ಮಾಡಿದ್ದಾರೆ ಗೊತ್ತಿಲ್ಲ. ನಾನು ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ತಿಳಿಸಿದ್ದಾರೆ. ದೊಡ್ಡ ಕಲ್ಲು ಬಿದ್ದಿರುವುದರಿಂದ ಬೆಲೆಬಾಳುವ ಕಾರಿನ ಹಿಂಭಾಗದ ಗಾಜು, ಡಿಕ್ಕಿಯ ಭಾಗ ಒಡೆದು ಹೋಗಿದೆ.
Bike borne youths pelt Stone on Youth Congress leader Praveen Fernandes Car in Belthangady. Praveen is close friend of Rakshith Shivram. Praveen is campaigning with Rakshith.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am