ಬ್ರೇಕಿಂಗ್ ನ್ಯೂಸ್
02-05-23 10:35 pm Mangalore Correspondent ಕರಾವಳಿ
ಪುತ್ತೂರು, ಮೇ 2 : ಪುತ್ತೂರಿನಲ್ಲಿ ಕಾಂಗ್ರೆಸ್ ಮತ್ತು ಸ್ವಯಂಘೋಷಿತ ಹಿಂದು ಮುಖಂಡ ಪಕ್ಷೇತರ ಅಭ್ಯರ್ಥಿ ಗೂಂಡಾರಾಜ್ಯ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಿಎಂ ಡಿವಿ ಸದಾನಂದ ಗೌಡ ಆರೋಪಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಹಿಂದೆ ನನ್ನ ಮಿತ್ರರಾಗಿದ್ದರು. ಈಗ ನನ್ನ ಮಿತ್ರರಲ್ಲ. ಶತ್ರು ಆಗಿದ್ದಾರೆ. ಪಕ್ಷೇತರ ಅಭ್ಯರ್ಥಿ ತಾನೊಬ್ಬನೇ ಹಿಂದು ರಕ್ಷಕನೆಂದು ಹೇಳಿಕೊಂಡು ಖಲೀಸ್ತಾನ್ ಕಮಾಂಡೋ ರೀತಿ ಪೋಸು ಕೊಡುತ್ತಿದ್ದಾರೆ. ಪುತ್ತೂರಿನಲ್ಲಿ ಈ ಹಿಂದೆ ಇದ್ದ ಗೂಂಡಾ ರಾಜ್ಯ ಮರು ಸ್ಥಾಪಿಸಲು ಮುಂದಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಮೂದಲಿಸಿದ್ದಾರೆ.

ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ವಿರುದ್ಧ ಹರಿಹಾಯ್ದರು. ಪಕ್ಷದಲ್ಲಿ ಟಿಕೆಟ್ ಸಿಗಲಿಲ್ಲ ಎಂದು ಕಾಂಗ್ರೆಸ್ ಹೋಗೋದು, ಹಿಂದೂ ಮುಖಂಡನೆಂದು ಹೇಳಿಕೊಂಡು ಪಕ್ಷೇತರ ನಿಲ್ಲುವುದು ಆದರ್ಶವಲ್ಲ. ನನಗೆ ಸೀಟ್ ಸಿಕ್ಕಿಲ್ಲ ಅಂತ ಇನ್ನೊಂದು ಪಾರ್ಟಿಯಲ್ಲಿ ನಿಲ್ಲೋದು ಆದರ್ಶ ಅಲ್ಲ. ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿಯ ಷಡ್ಯಂತ್ರಕ್ಕೆ ಬಿಜೆಪಿ ಯಾವತ್ತೂ ಬಲಿಯಾಗಲ್ಲ ಎಂದರು.
ಎತ್ತಿನಹೊಳೆ ಯೋಜನೆ ಕಾರಣಕ್ಕೆ ನೇತ್ರಾವತಿ ಬರಡಾಗಿದೆ, ಅದಕ್ಕೆ ಡೀವಿ ಸದಾನಂದ ಗೌಡರೇ ಕಾರಣ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಎತ್ತಿನಹೊಳೆ ಯೋಜನೆ ಮೂಲಕ 1300 ಟಿಎಂಸಿ ಸಮುದ್ರಕ್ಕೆ ಹೋಗುವ ನೀರನ್ನು ಮಳೆಗಾಲದಲ್ಲಿ ಕೋಲಾರಕ್ಕೆ ಒಯ್ಯಲು ತೀರ್ಮಾನಿಸಿದೆ. ನಾನು ಸಿಎಂ ಆಗಿದ್ದಾಗ 23 ಟಿಎಂಸಿ ನೀರನ್ನು ನೀರಿಲ್ಲದ ಜಾಗಕ್ಕೆ ಕಳಿಸುವ ಯೋಜನೆ ಕೈಗೆತ್ತಿಕೊಂಡಿದ್ದೇನೆ. ನೀರಿಲ್ಲದವರಿಗೆ ನೀರು ಕೋಡೋದು ತಪ್ಪಾ ಎಂದು ಪ್ರಶ್ನಿಸಿದರು. ಕಳೆದ ಹತ್ತು ದಿನಗಳಿಂದ ಪಯಸ್ವಿನಿ, ಕುಮಾರಧಾರಾ, ನೇತ್ರಾವತಿ ನದಿಗಳು ನೀರಿಲ್ಲದೆ ಬತ್ತಿವೆ. ಅದಕ್ಕೆ ಸದಾನಂದ ಗೌಡ ಕಾರಣವಾ ಎಂದು ಕೇಳಿದರು.
Former Minister Sadananda Gowda calls Puttur Arun Puthila as Khalistan commander, calls Ashok Rai Puttur goonda sparks controversy. He is posing himself as Khalistan commander being a hindu leader.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm