ಬ್ರೇಕಿಂಗ್ ನ್ಯೂಸ್
02-05-23 11:14 pm Mangalore Correspondent ಕರಾವಳಿ
ಬಂಟ್ವಾಳ, ಮೇ 2: ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಚಾರದಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಎದ್ದಿತ್ತು. ಅಭ್ಯರ್ಥಿಯಾಗಿ ಕೃಷ್ಣಪ್ಪ ಹೆಸರು ಘೋಷಿಸಿದ್ದು ಅಸಮಾಧಾನಕ್ಕೆ ಕಾರಣವಾಗಿ, ಸುಳ್ಯ ಮತ್ತು ಕಡಬ ಬ್ಲಾಕ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನಾ ಸಭೆ ನಡೆಸಿದ್ದರು. ಈ ಬಗ್ಗೆ ಅಭ್ಯರ್ಥಿ ಕೃಷ್ಣಪ್ಪ ಮತ್ತು ಆಕಾಂಕ್ಷಿಯಾಗಿದ್ದ ನಂದಕುಮಾರ್ ಅವರನ್ನು ಕರೆಸಿ ಬಂಟ್ವಾಳದಲ್ಲಿ ಮಾಜಿ ಸಚಿವ ರಮಾನಾಥ ರೈ ಸಮಾಧಾನ ಪಡಿಸಿದ್ದಾರೆ.
ಬಂಟ್ವಾಳದ ಕಳ್ಳಿಗೆಯ ರಮಾನಾಥ ರೈಯವರ ನಿವಾಸದಲ್ಲಿ ಎರಡೂ ಬ್ಲಾಕ್ ಕಾಂಗ್ರೆಸ್ ಪ್ರಮುಖರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ. ಅಸಮಾಧಾನ ಮರೆತು ಪಕ್ಷದ ಹಿತಕ್ಕಾಗಿ ಕೈಜೋಡಿಸಬೇಕೆಂದು ಸೂಚನೆ ನೀಡಿದ್ದಾರೆ. ಇದರಂತೆ, ಇಲ್ಲಿ ವರೆಗೂ ಪ್ರತ್ಯೇಕವಾಗಿದ್ದ ಎರಡು ಬಣಗಳು ಈಗ ಒಟ್ಟಾಗಿದ್ದು, ಜೊತೆಯಾಗಿ ಕಾರ್ಯ ವೆಸಗುವುದಾಗಿ ಮಾತು ಕೊಟ್ಟಿದ್ದಾರೆ.
ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಕೇದಾರ್ ಮತ್ತು ರಮಾನಾಥ ರೈ ಸುಳ್ಯದ ಕಾಂಗ್ರೆಸ್ ನಾಯಕರಿಗೆ ಈ ಬಗ್ಗೆ ಸೂಚನೆ ನೀಡಿದ್ದು, ಎರಡೂ ಕಡೆಯ ಮುಖಂಡರನ್ನು ಕೈ ಕೈ ಹಿಡಿದು ಜೊತೆಗೆ ಸಾಗಲು ಸೂಚನೆ ನೀಡಿದ್ದಾರೆ. ಪಕ್ಷದ ಗೆಲುವು ಮುಖ್ಯ. ಪಕ್ಷ ಗೆಲ್ಲಿಸಲು ನೀವೆಲ್ಲರೂ ಕೈಜೋಡಿಸಬೇಕು ಎಂದಿದ್ದಾರೆ. ನಂದಕುಮಾರ್ ಪರವಾಗಿದ್ದ ಬಾಲಕೃಷ್ಣ ಬಳ್ಳೇರಿ, ಪಿಸಿ ಜಯರಾಮ್, ಸುಧೀರ್ ಶೆಟ್ಟಿ, ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಸತ್ಯಕುಮಾರ್ ಅಂಡಿಂಜ, ಉಷಾ ಅಂಚನ್, ಭವಾನಿಶಂಕರ ಕಲ್ಮಡ್ಕ, ರವೀಂದ್ರ ರುದ್ರಪಾದ ಸೇರಿದಂತೆ ಸುಳ್ಯ, ಕಡಬ ಭಾಗದ ಬಹುತೇಕ ಮುಖಂಡರು ಉಪಸ್ಥಿತರಿದ್ದರು.
Sullia Congress members dispute with ticket, peace meeting held Under Ramath Rai.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm