ಬ್ರೇಕಿಂಗ್ ನ್ಯೂಸ್
02-05-23 11:14 pm Mangalore Correspondent ಕರಾವಳಿ
ಬಂಟ್ವಾಳ, ಮೇ 2: ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಚಾರದಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಎದ್ದಿತ್ತು. ಅಭ್ಯರ್ಥಿಯಾಗಿ ಕೃಷ್ಣಪ್ಪ ಹೆಸರು ಘೋಷಿಸಿದ್ದು ಅಸಮಾಧಾನಕ್ಕೆ ಕಾರಣವಾಗಿ, ಸುಳ್ಯ ಮತ್ತು ಕಡಬ ಬ್ಲಾಕ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನಾ ಸಭೆ ನಡೆಸಿದ್ದರು. ಈ ಬಗ್ಗೆ ಅಭ್ಯರ್ಥಿ ಕೃಷ್ಣಪ್ಪ ಮತ್ತು ಆಕಾಂಕ್ಷಿಯಾಗಿದ್ದ ನಂದಕುಮಾರ್ ಅವರನ್ನು ಕರೆಸಿ ಬಂಟ್ವಾಳದಲ್ಲಿ ಮಾಜಿ ಸಚಿವ ರಮಾನಾಥ ರೈ ಸಮಾಧಾನ ಪಡಿಸಿದ್ದಾರೆ.
ಬಂಟ್ವಾಳದ ಕಳ್ಳಿಗೆಯ ರಮಾನಾಥ ರೈಯವರ ನಿವಾಸದಲ್ಲಿ ಎರಡೂ ಬ್ಲಾಕ್ ಕಾಂಗ್ರೆಸ್ ಪ್ರಮುಖರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ. ಅಸಮಾಧಾನ ಮರೆತು ಪಕ್ಷದ ಹಿತಕ್ಕಾಗಿ ಕೈಜೋಡಿಸಬೇಕೆಂದು ಸೂಚನೆ ನೀಡಿದ್ದಾರೆ. ಇದರಂತೆ, ಇಲ್ಲಿ ವರೆಗೂ ಪ್ರತ್ಯೇಕವಾಗಿದ್ದ ಎರಡು ಬಣಗಳು ಈಗ ಒಟ್ಟಾಗಿದ್ದು, ಜೊತೆಯಾಗಿ ಕಾರ್ಯ ವೆಸಗುವುದಾಗಿ ಮಾತು ಕೊಟ್ಟಿದ್ದಾರೆ.
ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಕೇದಾರ್ ಮತ್ತು ರಮಾನಾಥ ರೈ ಸುಳ್ಯದ ಕಾಂಗ್ರೆಸ್ ನಾಯಕರಿಗೆ ಈ ಬಗ್ಗೆ ಸೂಚನೆ ನೀಡಿದ್ದು, ಎರಡೂ ಕಡೆಯ ಮುಖಂಡರನ್ನು ಕೈ ಕೈ ಹಿಡಿದು ಜೊತೆಗೆ ಸಾಗಲು ಸೂಚನೆ ನೀಡಿದ್ದಾರೆ. ಪಕ್ಷದ ಗೆಲುವು ಮುಖ್ಯ. ಪಕ್ಷ ಗೆಲ್ಲಿಸಲು ನೀವೆಲ್ಲರೂ ಕೈಜೋಡಿಸಬೇಕು ಎಂದಿದ್ದಾರೆ. ನಂದಕುಮಾರ್ ಪರವಾಗಿದ್ದ ಬಾಲಕೃಷ್ಣ ಬಳ್ಳೇರಿ, ಪಿಸಿ ಜಯರಾಮ್, ಸುಧೀರ್ ಶೆಟ್ಟಿ, ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಸತ್ಯಕುಮಾರ್ ಅಂಡಿಂಜ, ಉಷಾ ಅಂಚನ್, ಭವಾನಿಶಂಕರ ಕಲ್ಮಡ್ಕ, ರವೀಂದ್ರ ರುದ್ರಪಾದ ಸೇರಿದಂತೆ ಸುಳ್ಯ, ಕಡಬ ಭಾಗದ ಬಹುತೇಕ ಮುಖಂಡರು ಉಪಸ್ಥಿತರಿದ್ದರು.
Sullia Congress members dispute with ticket, peace meeting held Under Ramath Rai.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm