ಬ್ರೇಕಿಂಗ್ ನ್ಯೂಸ್
02-05-23 11:14 pm Mangalore Correspondent ಕರಾವಳಿ
ಬಂಟ್ವಾಳ, ಮೇ 2: ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಚಾರದಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಎದ್ದಿತ್ತು. ಅಭ್ಯರ್ಥಿಯಾಗಿ ಕೃಷ್ಣಪ್ಪ ಹೆಸರು ಘೋಷಿಸಿದ್ದು ಅಸಮಾಧಾನಕ್ಕೆ ಕಾರಣವಾಗಿ, ಸುಳ್ಯ ಮತ್ತು ಕಡಬ ಬ್ಲಾಕ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನಾ ಸಭೆ ನಡೆಸಿದ್ದರು. ಈ ಬಗ್ಗೆ ಅಭ್ಯರ್ಥಿ ಕೃಷ್ಣಪ್ಪ ಮತ್ತು ಆಕಾಂಕ್ಷಿಯಾಗಿದ್ದ ನಂದಕುಮಾರ್ ಅವರನ್ನು ಕರೆಸಿ ಬಂಟ್ವಾಳದಲ್ಲಿ ಮಾಜಿ ಸಚಿವ ರಮಾನಾಥ ರೈ ಸಮಾಧಾನ ಪಡಿಸಿದ್ದಾರೆ.
ಬಂಟ್ವಾಳದ ಕಳ್ಳಿಗೆಯ ರಮಾನಾಥ ರೈಯವರ ನಿವಾಸದಲ್ಲಿ ಎರಡೂ ಬ್ಲಾಕ್ ಕಾಂಗ್ರೆಸ್ ಪ್ರಮುಖರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ. ಅಸಮಾಧಾನ ಮರೆತು ಪಕ್ಷದ ಹಿತಕ್ಕಾಗಿ ಕೈಜೋಡಿಸಬೇಕೆಂದು ಸೂಚನೆ ನೀಡಿದ್ದಾರೆ. ಇದರಂತೆ, ಇಲ್ಲಿ ವರೆಗೂ ಪ್ರತ್ಯೇಕವಾಗಿದ್ದ ಎರಡು ಬಣಗಳು ಈಗ ಒಟ್ಟಾಗಿದ್ದು, ಜೊತೆಯಾಗಿ ಕಾರ್ಯ ವೆಸಗುವುದಾಗಿ ಮಾತು ಕೊಟ್ಟಿದ್ದಾರೆ.
ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಕೇದಾರ್ ಮತ್ತು ರಮಾನಾಥ ರೈ ಸುಳ್ಯದ ಕಾಂಗ್ರೆಸ್ ನಾಯಕರಿಗೆ ಈ ಬಗ್ಗೆ ಸೂಚನೆ ನೀಡಿದ್ದು, ಎರಡೂ ಕಡೆಯ ಮುಖಂಡರನ್ನು ಕೈ ಕೈ ಹಿಡಿದು ಜೊತೆಗೆ ಸಾಗಲು ಸೂಚನೆ ನೀಡಿದ್ದಾರೆ. ಪಕ್ಷದ ಗೆಲುವು ಮುಖ್ಯ. ಪಕ್ಷ ಗೆಲ್ಲಿಸಲು ನೀವೆಲ್ಲರೂ ಕೈಜೋಡಿಸಬೇಕು ಎಂದಿದ್ದಾರೆ. ನಂದಕುಮಾರ್ ಪರವಾಗಿದ್ದ ಬಾಲಕೃಷ್ಣ ಬಳ್ಳೇರಿ, ಪಿಸಿ ಜಯರಾಮ್, ಸುಧೀರ್ ಶೆಟ್ಟಿ, ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಸತ್ಯಕುಮಾರ್ ಅಂಡಿಂಜ, ಉಷಾ ಅಂಚನ್, ಭವಾನಿಶಂಕರ ಕಲ್ಮಡ್ಕ, ರವೀಂದ್ರ ರುದ್ರಪಾದ ಸೇರಿದಂತೆ ಸುಳ್ಯ, ಕಡಬ ಭಾಗದ ಬಹುತೇಕ ಮುಖಂಡರು ಉಪಸ್ಥಿತರಿದ್ದರು.
Sullia Congress members dispute with ticket, peace meeting held Under Ramath Rai.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am