ಬ್ರೇಕಿಂಗ್ ನ್ಯೂಸ್
02-05-23 11:14 pm Mangalore Correspondent ಕರಾವಳಿ
ಬಂಟ್ವಾಳ, ಮೇ 2: ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಚಾರದಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಎದ್ದಿತ್ತು. ಅಭ್ಯರ್ಥಿಯಾಗಿ ಕೃಷ್ಣಪ್ಪ ಹೆಸರು ಘೋಷಿಸಿದ್ದು ಅಸಮಾಧಾನಕ್ಕೆ ಕಾರಣವಾಗಿ, ಸುಳ್ಯ ಮತ್ತು ಕಡಬ ಬ್ಲಾಕ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನಾ ಸಭೆ ನಡೆಸಿದ್ದರು. ಈ ಬಗ್ಗೆ ಅಭ್ಯರ್ಥಿ ಕೃಷ್ಣಪ್ಪ ಮತ್ತು ಆಕಾಂಕ್ಷಿಯಾಗಿದ್ದ ನಂದಕುಮಾರ್ ಅವರನ್ನು ಕರೆಸಿ ಬಂಟ್ವಾಳದಲ್ಲಿ ಮಾಜಿ ಸಚಿವ ರಮಾನಾಥ ರೈ ಸಮಾಧಾನ ಪಡಿಸಿದ್ದಾರೆ.
ಬಂಟ್ವಾಳದ ಕಳ್ಳಿಗೆಯ ರಮಾನಾಥ ರೈಯವರ ನಿವಾಸದಲ್ಲಿ ಎರಡೂ ಬ್ಲಾಕ್ ಕಾಂಗ್ರೆಸ್ ಪ್ರಮುಖರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ. ಅಸಮಾಧಾನ ಮರೆತು ಪಕ್ಷದ ಹಿತಕ್ಕಾಗಿ ಕೈಜೋಡಿಸಬೇಕೆಂದು ಸೂಚನೆ ನೀಡಿದ್ದಾರೆ. ಇದರಂತೆ, ಇಲ್ಲಿ ವರೆಗೂ ಪ್ರತ್ಯೇಕವಾಗಿದ್ದ ಎರಡು ಬಣಗಳು ಈಗ ಒಟ್ಟಾಗಿದ್ದು, ಜೊತೆಯಾಗಿ ಕಾರ್ಯ ವೆಸಗುವುದಾಗಿ ಮಾತು ಕೊಟ್ಟಿದ್ದಾರೆ.
ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಕೇದಾರ್ ಮತ್ತು ರಮಾನಾಥ ರೈ ಸುಳ್ಯದ ಕಾಂಗ್ರೆಸ್ ನಾಯಕರಿಗೆ ಈ ಬಗ್ಗೆ ಸೂಚನೆ ನೀಡಿದ್ದು, ಎರಡೂ ಕಡೆಯ ಮುಖಂಡರನ್ನು ಕೈ ಕೈ ಹಿಡಿದು ಜೊತೆಗೆ ಸಾಗಲು ಸೂಚನೆ ನೀಡಿದ್ದಾರೆ. ಪಕ್ಷದ ಗೆಲುವು ಮುಖ್ಯ. ಪಕ್ಷ ಗೆಲ್ಲಿಸಲು ನೀವೆಲ್ಲರೂ ಕೈಜೋಡಿಸಬೇಕು ಎಂದಿದ್ದಾರೆ. ನಂದಕುಮಾರ್ ಪರವಾಗಿದ್ದ ಬಾಲಕೃಷ್ಣ ಬಳ್ಳೇರಿ, ಪಿಸಿ ಜಯರಾಮ್, ಸುಧೀರ್ ಶೆಟ್ಟಿ, ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಸತ್ಯಕುಮಾರ್ ಅಂಡಿಂಜ, ಉಷಾ ಅಂಚನ್, ಭವಾನಿಶಂಕರ ಕಲ್ಮಡ್ಕ, ರವೀಂದ್ರ ರುದ್ರಪಾದ ಸೇರಿದಂತೆ ಸುಳ್ಯ, ಕಡಬ ಭಾಗದ ಬಹುತೇಕ ಮುಖಂಡರು ಉಪಸ್ಥಿತರಿದ್ದರು.
Sullia Congress members dispute with ticket, peace meeting held Under Ramath Rai.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm