ಬ್ರೇಕಿಂಗ್ ನ್ಯೂಸ್
03-05-23 06:06 pm Udupi Correspondent ಕರಾವಳಿ
ಉಡುಪಿ, ಮೇ 3 : ಭಜರಂಗದಳ ಸಂಘಟನೆಯನ್ನು ನಿಷೇಧಿಸುವ ಯಾವುದೇ ಪ್ರಸ್ತಾವನೆ ಕಾಂಗ್ರೆಸ್ ಮುಂದೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.
ಉಡುಪಿಯಲ್ಲಿ ಬುಧವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗಲೂ ಭಜರಂಗದಳ ನಿಷೇಧಿಸುವ ಪ್ರಸ್ತಾವನೆ ಇರಲಿಲ್ಲ. ಇನ್ನು ರಾಜ್ಯ ಸರಕಾರ ಅಂತಹ ಸಂಘಟನೆಗಳನ್ನು ನಿಷೇಧಿಸುವ ಹಕ್ಕು ಹೊಂದಿಲ್ಲ. ಆದರೆ ಸಂವಿಧಾನ ವಿರೋಧಿಯಾಗಿ ವರ್ತಿಸಿದರೆ ಅಂತಹ ಸಂಘಟನೆಗಳನ್ನು ಹತ್ತಿಕ್ಕುತ್ತೇವೆಂದು ಪ್ರಣಾಳಿಕೆಯಲ್ಲಿ ನಮೂದಿಸಲಾಗಿದೆ ಎಂದು ಮೊಯ್ಲಿ ಸ್ಪಷ್ಟನೆ ನೀಡಿದ್ದಾರೆ.
ವಲ್ಲಭಬಾಯಿ ಪಟೇಲ್ ಅವರನ್ನು ಈಗ ಬಿಜೆಪಿ ನಾಯಕರು ಆರಾಧಿಸುತ್ತಾರೆ. ಆದರೆ ಪಟೇಲ್ ಗೃಹ ಸಚಿವರಾಗಿದ್ದಾಗ ಆರೆಸ್ಸೆಸ್ ಸಂಘಟನೆಯನ್ನು ನಿಷೇಧ ಮಾಡಿದ್ದರು. ಆನಂತರ, ಜವಾಹರಲಾಲ್ ನೆಹರೂ ನಿಷೇಧ ಆದೇಶವನ್ನು ವಾಪಸು ಪಡೆದಿದ್ದರು. ಆದರೆ ಪಟೇಲರನ್ನು ಆರಾಧಿಸಿ, ನೆಹರು ಅವರನ್ನು ಆರೆಸ್ಸೆಸ್ ದೂರುತ್ತದೆ. ಸುಪ್ರೀಂ ಕೋರ್ಟ್ ದ್ವೇಷ ರಾಜಕೀಯದ ಕುರಿತು ಸ್ಪಷ್ಟ ತೀರ್ಪು ನೀಡಿದ್ದು ಇದರ ಭಾಗವಾಗಿಯೇ ನಾವು ಪ್ರಸ್ತಾಪ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಭಜರಂಗದಳದಂತಹ ಸಂಘಟನೆಯನ್ನು ನಿಷೇಧಿಸುವ ಪ್ರಸ್ತಾಪ ನಮ್ಮ ಮುಂದಿಲ್ಲ. ಹಾಗೆಂದು ನಾವು ಪ್ರಣಾಳಿಕೆಯಲ್ಲಿ ಹೇಳಲೂ ಇಲ್ಲ. ಸಂವಿಧಾನ ಉಲ್ಲಂಘಿಸಿದರೆ ಕ್ರಮ ಅಂತಷ್ಟೇ ಹೇಳಿದ್ದೇವೆ ಎಂದು ತಿಳಿಸಿದ್ದಾರೆ.
No ban on Bajarang dal by Congress only action if they take law in hand says Veerappa Moily in Udupi.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm