ಬ್ರೇಕಿಂಗ್ ನ್ಯೂಸ್
04-05-23 03:32 pm Udupi Correspondent ಕರಾವಳಿ
ಉಡುಪಿ, ಮೇ 4 : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಮನೆಯಿಂದಲೇ ಮತದಾನ ಮಾಡಿದ್ದ ವ್ಯಕ್ತಿ ಫಲಿತಾಂಶ ಬರುವ ಮೊದಲೇ ಮೃತಪಟ್ಟಿರುವ ಘಟನೆ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.
ನಿವೃತ್ತ ಶಿಕ್ಷಕ ಮಾಲಾಡಿ ಗುರುರಾಜ ಭಟ್ (94) ಎ.30 ರಂದು ಮನೆಯಿಂದಲೇ ತಮ್ಮ ಹಕ್ಕನ್ನು ಚಲಾಯಿಸಿದ್ದರು. ಈ ಬಾರಿ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ನೀಡಲಾಗಿತ್ತು. ಮೇ 3 ರಂದು ಅಸೌಖ್ಯದಿಂದ ಗುರುರಾಜ ಭಟ್ ನಿಧನ ಹೊಂದಿದ್ದಾರೆ.
ಇವರ ಮಕ್ಕಳು ಹೊರ ಜಿಲ್ಲೆಗಳಲ್ಲಿ ಉದ್ಯೋಗದಲ್ಲಿ ಇರುವುದರಿಂದ ಮತಗಟ್ಟೆಗೆ ಬರಲು ಕಷ್ಟವೆಂದು ಮನೆಯಿಂದಲೇ ಮತದಾನ ಮಾಡುವುದಾಗಿ ನೋಂದಣಿ ಮಾಡಿಕೊಂಡಿದ್ದರು. ಅದರಂತೆ ಮತಗಟ್ಟೆ ಅಧಿಕಾರಿಗಳು ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದರು. ತಮ್ಮ ಹಕ್ಕು ಚಲಾಯಿಸಿದ್ದ ಎರಡೇ ದಿನಕ್ಕೆ ಮಾಲಾಡಿ ಗುರುರಾಜ ಭಟ್ ಮೃತಪಟ್ಟಿದ್ದು ಕಾಕತಾಳೀಯ.
An elderly person, who cast his vote from home for the legislative assembly elections of the state, died on Wednesday May 3 even before the results were declared. The deceased is identified as Retired teacher Maladi Gururaja Bhat (94).
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm