ಬ್ರೇಕಿಂಗ್ ನ್ಯೂಸ್
04-05-23 07:18 pm Mangalore Correspondent ಕರಾವಳಿ
ಪುತ್ತೂರು, ಮೇ 4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಎಲ್ಲ ಹಿಂದು ಕಾರ್ಯಕರ್ತರ ಕೊಲೆ ಪ್ರಕರಣದ ಬಗ್ಗೆ ಎನ್ಐಎ ತಂಡದಿಂದ ತನಿಖೆ ಮಾಡಬೇಕು. ಪ್ರವೀಣ್ ನೆಟ್ಟಾರು ಪ್ರಕರಣದ ರೀತಿಯಲ್ಲೇ ಹತ್ಯೆ ಹಿಂದಿನ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಒತ್ತಾಯಿಸಿದ್ದಾರೆ.
ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರಣ್ ಪಂಪ್ವೆಲ್, ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಎನ್ಐಎ ತನಿಖೆ ನಡೆಸಿದ್ದರಿಂದ ನೈಜ ಆರೋಪಿಗಳ ಬಂಧನ ಆಗಿದೆ. ಆದರೆ ಜೈಲಿನಲ್ಲಿರುವ ಆರೋಪಿಯನ್ನೇ ಪುತ್ತೂರಿನಲ್ಲಿ ಚುನಾವಣೆಗೆ ನಿಲ್ಲಿಸಿದ್ದಾರೆ. ಇದಕ್ಕೆ ಚುನಾವಣೆ ಆಯೋಗ ಅವಕಾಶ ನೀಡಿದ್ದು ಹೇಗೆ? ದೇಶದ್ರೋಹ ಕಾಯ್ದೆಯಡಿ ಬಂಧಿಸಲ್ಪಟ್ಟ ವ್ಯಕ್ತಿಯನ್ನು ಚುನಾವಣೆಗೆ ನಿಲ್ಲಿಸಿ ಇವರು ಯಾವ ರೀತಿಯ ಸಂದೇಶ ಕೊಡುತ್ತಿದ್ದಾರೆ ಎಂದು ಶರಣ್ ಪ್ರಶ್ನಿಸಿದರು.
ದ.ಕ. ಜಿಲ್ಲೆಯಲ್ಲಿ ಪ್ರಶಾಂತ್ ಪೂಜಾರಿ, ದೀಪಕ್ ರಾವ್, ಶರತ್ ಮಡಿವಾಳ ಸೇರಿದಂತೆ ಕೊಲೆಯಾದ ಎಲ್ಲ ಹಿಂದು ಕಾರ್ಯಕರ್ತರ ಪ್ರಕರಣದ ತನಿಖೆಯಾಗಬೇಕು. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಯಾವ ರೀತಿಯ ತನಿಖೆಯಾಗಿದೆ , ಅದೇ ರೀತಿಯ ತನಿಖೆ ಉಳಿದ ಪ್ರಕರಣಗಳಲ್ಲೂ ಆಗಬೇಕು. ಪಿಎಫ್ಐ ಸಂಘಟನೆ ನಿಷೇಧಕ್ಕಾಗಿ ವಿಶ್ವ ಹಿಂದು ಪರಿಷತ್ ನಿರಂತರವಾಗಿ ಪ್ರತಿಭಟನೆಯನ್ನು ಮಾಡಿತ್ತು. ಕಡೆಗೂ ಕೇಂದ್ರ ಸರಕಾರ ಪಿಎಫ್ಐ ನಿಷೇಧ ಮಾಡಿದೆ. ನಿಷೇಧ ನಮ್ಮ ಪಾಲಿಗೆ ಸಿಕ್ಕಿದ ಜಯ. ಆದರೆ ಇದೀಗ ನಿಷೇಧಿತ ಸಂಘಟನೆಯ ಆರೋಪಿಯೇ ಚುನಾವಣೆಗೆ ಸ್ಪರ್ಧಿಸುತ್ತಿರುವುದನ್ನು ನಾವು ಸಹಿಸಲ್ಲ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
Praveen Nettaru prime accused to contest from SDPI in Jail, Sharan Pumpwell slams Election commission in Puttur.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm