ಬ್ರೇಕಿಂಗ್ ನ್ಯೂಸ್
04-05-23 07:18 pm Mangalore Correspondent ಕರಾವಳಿ
ಪುತ್ತೂರು, ಮೇ 4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಎಲ್ಲ ಹಿಂದು ಕಾರ್ಯಕರ್ತರ ಕೊಲೆ ಪ್ರಕರಣದ ಬಗ್ಗೆ ಎನ್ಐಎ ತಂಡದಿಂದ ತನಿಖೆ ಮಾಡಬೇಕು. ಪ್ರವೀಣ್ ನೆಟ್ಟಾರು ಪ್ರಕರಣದ ರೀತಿಯಲ್ಲೇ ಹತ್ಯೆ ಹಿಂದಿನ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಒತ್ತಾಯಿಸಿದ್ದಾರೆ.
ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರಣ್ ಪಂಪ್ವೆಲ್, ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಎನ್ಐಎ ತನಿಖೆ ನಡೆಸಿದ್ದರಿಂದ ನೈಜ ಆರೋಪಿಗಳ ಬಂಧನ ಆಗಿದೆ. ಆದರೆ ಜೈಲಿನಲ್ಲಿರುವ ಆರೋಪಿಯನ್ನೇ ಪುತ್ತೂರಿನಲ್ಲಿ ಚುನಾವಣೆಗೆ ನಿಲ್ಲಿಸಿದ್ದಾರೆ. ಇದಕ್ಕೆ ಚುನಾವಣೆ ಆಯೋಗ ಅವಕಾಶ ನೀಡಿದ್ದು ಹೇಗೆ? ದೇಶದ್ರೋಹ ಕಾಯ್ದೆಯಡಿ ಬಂಧಿಸಲ್ಪಟ್ಟ ವ್ಯಕ್ತಿಯನ್ನು ಚುನಾವಣೆಗೆ ನಿಲ್ಲಿಸಿ ಇವರು ಯಾವ ರೀತಿಯ ಸಂದೇಶ ಕೊಡುತ್ತಿದ್ದಾರೆ ಎಂದು ಶರಣ್ ಪ್ರಶ್ನಿಸಿದರು.
ದ.ಕ. ಜಿಲ್ಲೆಯಲ್ಲಿ ಪ್ರಶಾಂತ್ ಪೂಜಾರಿ, ದೀಪಕ್ ರಾವ್, ಶರತ್ ಮಡಿವಾಳ ಸೇರಿದಂತೆ ಕೊಲೆಯಾದ ಎಲ್ಲ ಹಿಂದು ಕಾರ್ಯಕರ್ತರ ಪ್ರಕರಣದ ತನಿಖೆಯಾಗಬೇಕು. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಯಾವ ರೀತಿಯ ತನಿಖೆಯಾಗಿದೆ , ಅದೇ ರೀತಿಯ ತನಿಖೆ ಉಳಿದ ಪ್ರಕರಣಗಳಲ್ಲೂ ಆಗಬೇಕು. ಪಿಎಫ್ಐ ಸಂಘಟನೆ ನಿಷೇಧಕ್ಕಾಗಿ ವಿಶ್ವ ಹಿಂದು ಪರಿಷತ್ ನಿರಂತರವಾಗಿ ಪ್ರತಿಭಟನೆಯನ್ನು ಮಾಡಿತ್ತು. ಕಡೆಗೂ ಕೇಂದ್ರ ಸರಕಾರ ಪಿಎಫ್ಐ ನಿಷೇಧ ಮಾಡಿದೆ. ನಿಷೇಧ ನಮ್ಮ ಪಾಲಿಗೆ ಸಿಕ್ಕಿದ ಜಯ. ಆದರೆ ಇದೀಗ ನಿಷೇಧಿತ ಸಂಘಟನೆಯ ಆರೋಪಿಯೇ ಚುನಾವಣೆಗೆ ಸ್ಪರ್ಧಿಸುತ್ತಿರುವುದನ್ನು ನಾವು ಸಹಿಸಲ್ಲ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
Praveen Nettaru prime accused to contest from SDPI in Jail, Sharan Pumpwell slams Election commission in Puttur.
25-08-25 03:02 pm
Bangalore Correspondent
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 05:24 pm
Mangalore Correspondent
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
25-08-25 04:39 pm
Mangalore Correspondent
Dharmasthala Case, Pastor John Shamine and No...
25-08-25 02:29 am
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm