ಬ್ರೇಕಿಂಗ್ ನ್ಯೂಸ್
04-05-23 07:18 pm Mangalore Correspondent ಕರಾವಳಿ
ಪುತ್ತೂರು, ಮೇ 4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಎಲ್ಲ ಹಿಂದು ಕಾರ್ಯಕರ್ತರ ಕೊಲೆ ಪ್ರಕರಣದ ಬಗ್ಗೆ ಎನ್ಐಎ ತಂಡದಿಂದ ತನಿಖೆ ಮಾಡಬೇಕು. ಪ್ರವೀಣ್ ನೆಟ್ಟಾರು ಪ್ರಕರಣದ ರೀತಿಯಲ್ಲೇ ಹತ್ಯೆ ಹಿಂದಿನ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಒತ್ತಾಯಿಸಿದ್ದಾರೆ.
ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರಣ್ ಪಂಪ್ವೆಲ್, ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಎನ್ಐಎ ತನಿಖೆ ನಡೆಸಿದ್ದರಿಂದ ನೈಜ ಆರೋಪಿಗಳ ಬಂಧನ ಆಗಿದೆ. ಆದರೆ ಜೈಲಿನಲ್ಲಿರುವ ಆರೋಪಿಯನ್ನೇ ಪುತ್ತೂರಿನಲ್ಲಿ ಚುನಾವಣೆಗೆ ನಿಲ್ಲಿಸಿದ್ದಾರೆ. ಇದಕ್ಕೆ ಚುನಾವಣೆ ಆಯೋಗ ಅವಕಾಶ ನೀಡಿದ್ದು ಹೇಗೆ? ದೇಶದ್ರೋಹ ಕಾಯ್ದೆಯಡಿ ಬಂಧಿಸಲ್ಪಟ್ಟ ವ್ಯಕ್ತಿಯನ್ನು ಚುನಾವಣೆಗೆ ನಿಲ್ಲಿಸಿ ಇವರು ಯಾವ ರೀತಿಯ ಸಂದೇಶ ಕೊಡುತ್ತಿದ್ದಾರೆ ಎಂದು ಶರಣ್ ಪ್ರಶ್ನಿಸಿದರು.
ದ.ಕ. ಜಿಲ್ಲೆಯಲ್ಲಿ ಪ್ರಶಾಂತ್ ಪೂಜಾರಿ, ದೀಪಕ್ ರಾವ್, ಶರತ್ ಮಡಿವಾಳ ಸೇರಿದಂತೆ ಕೊಲೆಯಾದ ಎಲ್ಲ ಹಿಂದು ಕಾರ್ಯಕರ್ತರ ಪ್ರಕರಣದ ತನಿಖೆಯಾಗಬೇಕು. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಯಾವ ರೀತಿಯ ತನಿಖೆಯಾಗಿದೆ , ಅದೇ ರೀತಿಯ ತನಿಖೆ ಉಳಿದ ಪ್ರಕರಣಗಳಲ್ಲೂ ಆಗಬೇಕು. ಪಿಎಫ್ಐ ಸಂಘಟನೆ ನಿಷೇಧಕ್ಕಾಗಿ ವಿಶ್ವ ಹಿಂದು ಪರಿಷತ್ ನಿರಂತರವಾಗಿ ಪ್ರತಿಭಟನೆಯನ್ನು ಮಾಡಿತ್ತು. ಕಡೆಗೂ ಕೇಂದ್ರ ಸರಕಾರ ಪಿಎಫ್ಐ ನಿಷೇಧ ಮಾಡಿದೆ. ನಿಷೇಧ ನಮ್ಮ ಪಾಲಿಗೆ ಸಿಕ್ಕಿದ ಜಯ. ಆದರೆ ಇದೀಗ ನಿಷೇಧಿತ ಸಂಘಟನೆಯ ಆರೋಪಿಯೇ ಚುನಾವಣೆಗೆ ಸ್ಪರ್ಧಿಸುತ್ತಿರುವುದನ್ನು ನಾವು ಸಹಿಸಲ್ಲ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
Praveen Nettaru prime accused to contest from SDPI in Jail, Sharan Pumpwell slams Election commission in Puttur.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm