ಬ್ರೇಕಿಂಗ್ ನ್ಯೂಸ್
04-05-23 07:18 pm Mangalore Correspondent ಕರಾವಳಿ
ಪುತ್ತೂರು, ಮೇ 4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಎಲ್ಲ ಹಿಂದು ಕಾರ್ಯಕರ್ತರ ಕೊಲೆ ಪ್ರಕರಣದ ಬಗ್ಗೆ ಎನ್ಐಎ ತಂಡದಿಂದ ತನಿಖೆ ಮಾಡಬೇಕು. ಪ್ರವೀಣ್ ನೆಟ್ಟಾರು ಪ್ರಕರಣದ ರೀತಿಯಲ್ಲೇ ಹತ್ಯೆ ಹಿಂದಿನ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಒತ್ತಾಯಿಸಿದ್ದಾರೆ.
ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರಣ್ ಪಂಪ್ವೆಲ್, ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಎನ್ಐಎ ತನಿಖೆ ನಡೆಸಿದ್ದರಿಂದ ನೈಜ ಆರೋಪಿಗಳ ಬಂಧನ ಆಗಿದೆ. ಆದರೆ ಜೈಲಿನಲ್ಲಿರುವ ಆರೋಪಿಯನ್ನೇ ಪುತ್ತೂರಿನಲ್ಲಿ ಚುನಾವಣೆಗೆ ನಿಲ್ಲಿಸಿದ್ದಾರೆ. ಇದಕ್ಕೆ ಚುನಾವಣೆ ಆಯೋಗ ಅವಕಾಶ ನೀಡಿದ್ದು ಹೇಗೆ? ದೇಶದ್ರೋಹ ಕಾಯ್ದೆಯಡಿ ಬಂಧಿಸಲ್ಪಟ್ಟ ವ್ಯಕ್ತಿಯನ್ನು ಚುನಾವಣೆಗೆ ನಿಲ್ಲಿಸಿ ಇವರು ಯಾವ ರೀತಿಯ ಸಂದೇಶ ಕೊಡುತ್ತಿದ್ದಾರೆ ಎಂದು ಶರಣ್ ಪ್ರಶ್ನಿಸಿದರು.
ದ.ಕ. ಜಿಲ್ಲೆಯಲ್ಲಿ ಪ್ರಶಾಂತ್ ಪೂಜಾರಿ, ದೀಪಕ್ ರಾವ್, ಶರತ್ ಮಡಿವಾಳ ಸೇರಿದಂತೆ ಕೊಲೆಯಾದ ಎಲ್ಲ ಹಿಂದು ಕಾರ್ಯಕರ್ತರ ಪ್ರಕರಣದ ತನಿಖೆಯಾಗಬೇಕು. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಯಾವ ರೀತಿಯ ತನಿಖೆಯಾಗಿದೆ , ಅದೇ ರೀತಿಯ ತನಿಖೆ ಉಳಿದ ಪ್ರಕರಣಗಳಲ್ಲೂ ಆಗಬೇಕು. ಪಿಎಫ್ಐ ಸಂಘಟನೆ ನಿಷೇಧಕ್ಕಾಗಿ ವಿಶ್ವ ಹಿಂದು ಪರಿಷತ್ ನಿರಂತರವಾಗಿ ಪ್ರತಿಭಟನೆಯನ್ನು ಮಾಡಿತ್ತು. ಕಡೆಗೂ ಕೇಂದ್ರ ಸರಕಾರ ಪಿಎಫ್ಐ ನಿಷೇಧ ಮಾಡಿದೆ. ನಿಷೇಧ ನಮ್ಮ ಪಾಲಿಗೆ ಸಿಕ್ಕಿದ ಜಯ. ಆದರೆ ಇದೀಗ ನಿಷೇಧಿತ ಸಂಘಟನೆಯ ಆರೋಪಿಯೇ ಚುನಾವಣೆಗೆ ಸ್ಪರ್ಧಿಸುತ್ತಿರುವುದನ್ನು ನಾವು ಸಹಿಸಲ್ಲ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
Praveen Nettaru prime accused to contest from SDPI in Jail, Sharan Pumpwell slams Election commission in Puttur.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm