ಬ್ರೇಕಿಂಗ್ ನ್ಯೂಸ್
04-05-23 10:07 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಹನುಮಂತ ಯಾವ ರೀತಿ ಲಂಕೆಯನ್ನು ನಿರ್ನಾಮ ಮಾಡಿದನೋ, ಅದೇ ರೀತಿ ಕಾಂಗ್ರೆಸ್ ನಿರ್ನಾಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಜನರು ಬ್ಯಾನ್ ಮಾಡ್ತಾರೆ ಎಂದು ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪವನ್ನು ಖಂಡಿಸಿ ಮಂಗಳೂರಿನ ಹಳೆಕೋಟೆ ಮುಖ್ಯಪ್ರಾಣ ದೇವಾಲಯದಲ್ಲಿ ಬಜರಂಗದಳ ಕಾರ್ಯಕರ್ತರು ವಿಶೇಷ ಪೂಜೆ ಕೈಗೊಂಡು ಹನುಮಾನ್ ಚಾಲೀಸ ಪಠಣ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಕಾಮತ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.


ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಶಾರೀಕ್ ಬಗ್ಗೆ ಕಾಂಗ್ರೆಸ್ ಮುಖಂಡರಿಗೆ ಅನುಕಂಪ ಬರುತ್ತದೆ. 500 ಜನರನ್ನು ಕೊಲ್ಲಲು ಬಂದ ಬಾಂಬರ್ ಕಾಂಗ್ರೆಸ್ ನವರಿಗೆ ಅಮಾಯಕ ಆಗ್ತಾನೆ. ಆದರೆ ಆರೆಸ್ಸೆಸ್ ಅಧೀನದಲ್ಲಿ ದೇಶಭಕ್ತ ಸಂಘಟನೆಯಾಗಿರುವ ಬಜರಂಗದಳವನ್ನು ನಿಷೇಧಿಸುವ ಪ್ರಸ್ತಾಪವನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮಾಡಿದೆ. ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಜನರು ನಿಮ್ಮನ್ನು ಬ್ಯಾನ್ ಮಾಡಿದ್ದಾರೆ. ಕರ್ನಾಟಕದಲ್ಲಿ ಕೂಡ ನೀವು ಬ್ಯಾನ್ ಆಗ್ತೀರಾ. ಬಜರಂಗದಳ ಪ್ರಸ್ತಾಪ ಮಾಡಿದ ಕೂಡಲೇ ಯಾವ ರೀತಿ ಹೆಲಿಕ್ಯಾಪ್ಟರ್ ಅಲ್ಲಾಡಿದೆ ಎಂಬುದು ನೋಡಿದ್ದೇವೆ. ಪ್ರವೀಣ್ ನೆಟ್ಟಾರ್ ಹತ್ಯೆಯಾದಾಗ ಬಿಜೆಪಿ ರಾಜ್ಯಾಧ್ಯಕ್ಷರ ಕಾರು ಅಲ್ಲಾಡಿತ್ತು. ರಾಜ್ಯಾಧ್ಯಕ್ಷರ ಕಾರನ್ನು ಕಾರ್ಯಕರ್ತರೇ ಅಲ್ಲಾಡಿಸಿದ್ದು. ಡಿಕೆ ಶಿವಕುಮಾರ್ ಅವರ ವಿಮಾನವನ್ನು ಅಲ್ಲಾಡಿಸಿದ್ದು ಯಾರು ಎಂಬುದನ್ನು ಡಿಕೆಶಿ ತಿಳಿದುಕೊಳ್ಳಬೇಕು ಎಂದು ವೇದವ್ಯಾಸ ಕಾಮತ್ ಟೀಕಿಸಿದ್ದಾರೆ.
ಮಂಗಳೂರಿನ ಹತ್ತಕ್ಕೂ ಅಧಿಕ ಆಂಜನೇಯ ದೇವಸ್ಥಾನ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ದೇವಸ್ಥಾನಗಳಲ್ಲಿ ಬಜರಂಗದಳ ಕಾರ್ಯಕರ್ತರು ಹನುಮಾನ್ ಚಾಲೀಸ ಪಠಣ ಮಾಡಿದ್ದಾರೆ.
Bagarang dal leaders recite Hanuman Chalisa in Mangalore amid row over Congress vow to ban Bajrang Dal, MLA Vedavyas says people will ban congress.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm