ಬ್ರೇಕಿಂಗ್ ನ್ಯೂಸ್
07-05-23 02:15 pm Mangalore Correspondent ಕರಾವಳಿ
ಮಂಗಳೂರು, ಮೇ 7 : ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಮೇತ ಸವಾರ ಡಿವೈಡರ್ ಗೆ ಎಸೆಯಲ್ಪಟ್ಟ ಘಟನೆ ರಾ.ಹೆ 66ರ ಜಪ್ಪಿನ ಮೊಗರುವಿನಲ್ಲಿ ನಡೆದಿದೆ.
ಘಟನೆಯಲ್ಲಿ ಸ್ಕೂಟರ್ ಸವಾರ ಬಜಾಲ್ ,ಬೊಲ್ಲ ನಿವಾಸಿ ರೊನಾಲ್ಡ್ ಡಿ ಸೋಜ(60) ಗಂಭೀರ ಗಾಯಗೊಂಡು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡಯುತ್ತಿದ್ದಾರೆ. ರೊನಾಲ್ಡ್ ಅವರು ಇಂದು ಬೆಳಗ್ಗೆ ತನ್ನ ದ್ವಿಚಕ್ರ ವಾಹನದಲ್ಲಿ ಜಪ್ಪಿನಮೊಗರಿನ ಕಂರ್ಭಿಸ್ಥಾನ ದ್ವಾರದಿಂದ ಹೆದ್ದಾರಿಗೆ ಸೇರುತ್ತಿದ್ದ ವೇಳೆ ಮಂಗಳೂರಿನಿಂದ ಧಾವಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದ್ದು ಸ್ಕೂಟರ್ ಸಮೇತ ಸವಾರ ಡಿವೈಡರ್ ಮೇಲೆ ಎಸೆಯಲ್ಪಟ್ಟಿದ್ದಾರೆ. ರೊನಾಲ್ಡ್ ಅವರು ತನ್ನ ಮನೆಯಿಂದ ಭಾನುವಾರದ ಪ್ರಾರ್ಥನೆಗೆ ಚರ್ಚ್ ಹೊರಟಿದ್ದರು.



ಅಪಘಾತ ನಡೆಸಿದ ಕಾರು ಕೂಡ ಡಿವೈಡರ್ ಏರಿದ್ದು ನಜ್ಜು ಗುಜ್ಜಾಗಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ಸ್ಕೂಟರ್ ಸವಾರ ರೊನಾಲ್ಡ್ ಅವರು ನಗರದ ಇಂಡಿಯಾನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Mangalore Car scotter accident in Jeppinamogaru, car rams two wheeler, rider seriously injured.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm