ಬ್ರೇಕಿಂಗ್ ನ್ಯೂಸ್
07-05-23 10:13 pm Mangalore Correspondent ಕರಾವಳಿ
ಉಳ್ಳಾಲ, ಮೇ 7 : ಎಸ್ಡಿಪಿಐ ರ್ಯಾಲಿ ವೇಳೆ ಎಂಟ್ರಿ ನೀಡಿದ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನದ ಚಾಲಕ ಹಾರ್ನ್ ಹಾಕಿದ್ದಕ್ಕೆ ಆಕ್ರೋಶಗೊಂಡ ಎಸ್ಡಿಪಿಐ ಕಾರ್ಯಕರ್ತರು ಚಾಲಕನ ಮೇಲೆ ಹಲ್ಲೆಗೈದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.
ಎಸ್ಡಿಪಿಐ ಪಕ್ಷದ ವತಿಯಿಂದ ಭಾನುವಾರ ಸಂಜೆ ಉಳ್ಳಾಲದಿಂದ ದೇರಳಕಟ್ಟೆಯ ವರೆಗೆ ವಾಹನ ಜಾಥಾ ಹಮ್ಮಿಕೊಳ್ಳಲಾಗಿತ್ತು. ವಾಹನ ಜಾಥಾದಲ್ಲಿ ಸಾವಿರಾರು ಎಸ್ಡಿಪಿಐ ಕಾರ್ಯಕರ್ತರು ಪಾಲ್ಗೊಂಡಿದ್ದು ತೊಕ್ಕೊಟ್ಟು, ದೇರಳಕಟ್ಟೆ ರಸ್ತೆಯಲ್ಲಿ ಸಂಚಾರ ವ್ಯತ್ಯಯಗೊಂಡಿತ್ತು. ಎಸ್ಡಿಪಿಐ ರ್ಯಾಲಿಯು ದೇರಳಕಟ್ಟೆಯ ಕಣಚೂರು ಆಸ್ಪತ್ರೆ ಮುಂಭಾಗ ತಲುಪಿದಾಗ ಅಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರದ ವಾಹನವು ಎದುರಾಗಿ ಚಾಲಕ ಹಾರ್ನ್ ಹೊಡೆದಿದ್ದ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಎಸ್ಡಿಪಿಐ ಕಾರ್ಯಕರ್ತರು ಪ್ರಶ್ನಿಸಿದಾಗ ಸಂಘರ್ಷ ಉಂಟಾಗಿದ್ದು ವಾಹನ ಚಾಲಕ ನೌಫಾಲ್ ಮೇಲೆ ಹಲ್ಲೆ ನಡೆದಿದೆ. ಅಲ್ಲದೆ ಎರಡು ಪಕ್ಷಗಳ ಕಾರ್ಯಕರ್ತರ ನಡುವೆಯೂ ಹೊಯ್ ಕೈ ನಡೆದಿದೆ.

ಹಲ್ಲೆಗೊಳಗಾದ ಕಾಂಗ್ರೆಸ್ ಪ್ರಚಾರ ವಾಹನದ ಚಾಲಕ ನೌಫಾಲ್ ಆಸ್ಪತ್ರೆಗೆ ದಾಖಲಾಗಿದ್ದು ಕೊಣಾಜೆ ಪೊಲೀಸರು ಎಸ್ಡಿಪಿಐ ಕಾರ್ಯಕರ್ತನೋರ್ವನನ್ನ ವಶಕ್ಕೆ ಪಡೆದಿದ್ದಾರೆ. ದೇರಳಕಟ್ಟೆಯಲ್ಲಿ ಎಸ್ಡಿಪಿಐ ಚುನಾವಣಾ ಪ್ರಚಾರ ಸಭೆ ನಡೆಯುತ್ತಿದ್ದು ಪೊಲೀಸರು ಬಿಗಿ ಬಂದೋಬಸ್ತು ಏರ್ಪಡಿಸಿದ್ದಾರೆ.
Mangalore Deralakatte SDPI rally, congress campaign van driver assaulted by SDPI members, police take custody of SDPI youths.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm