ಬ್ರೇಕಿಂಗ್ ನ್ಯೂಸ್
07-05-23 10:13 pm Mangalore Correspondent ಕರಾವಳಿ
ಉಳ್ಳಾಲ, ಮೇ 7 : ಎಸ್ಡಿಪಿಐ ರ್ಯಾಲಿ ವೇಳೆ ಎಂಟ್ರಿ ನೀಡಿದ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನದ ಚಾಲಕ ಹಾರ್ನ್ ಹಾಕಿದ್ದಕ್ಕೆ ಆಕ್ರೋಶಗೊಂಡ ಎಸ್ಡಿಪಿಐ ಕಾರ್ಯಕರ್ತರು ಚಾಲಕನ ಮೇಲೆ ಹಲ್ಲೆಗೈದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.
ಎಸ್ಡಿಪಿಐ ಪಕ್ಷದ ವತಿಯಿಂದ ಭಾನುವಾರ ಸಂಜೆ ಉಳ್ಳಾಲದಿಂದ ದೇರಳಕಟ್ಟೆಯ ವರೆಗೆ ವಾಹನ ಜಾಥಾ ಹಮ್ಮಿಕೊಳ್ಳಲಾಗಿತ್ತು. ವಾಹನ ಜಾಥಾದಲ್ಲಿ ಸಾವಿರಾರು ಎಸ್ಡಿಪಿಐ ಕಾರ್ಯಕರ್ತರು ಪಾಲ್ಗೊಂಡಿದ್ದು ತೊಕ್ಕೊಟ್ಟು, ದೇರಳಕಟ್ಟೆ ರಸ್ತೆಯಲ್ಲಿ ಸಂಚಾರ ವ್ಯತ್ಯಯಗೊಂಡಿತ್ತು. ಎಸ್ಡಿಪಿಐ ರ್ಯಾಲಿಯು ದೇರಳಕಟ್ಟೆಯ ಕಣಚೂರು ಆಸ್ಪತ್ರೆ ಮುಂಭಾಗ ತಲುಪಿದಾಗ ಅಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರದ ವಾಹನವು ಎದುರಾಗಿ ಚಾಲಕ ಹಾರ್ನ್ ಹೊಡೆದಿದ್ದ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಎಸ್ಡಿಪಿಐ ಕಾರ್ಯಕರ್ತರು ಪ್ರಶ್ನಿಸಿದಾಗ ಸಂಘರ್ಷ ಉಂಟಾಗಿದ್ದು ವಾಹನ ಚಾಲಕ ನೌಫಾಲ್ ಮೇಲೆ ಹಲ್ಲೆ ನಡೆದಿದೆ. ಅಲ್ಲದೆ ಎರಡು ಪಕ್ಷಗಳ ಕಾರ್ಯಕರ್ತರ ನಡುವೆಯೂ ಹೊಯ್ ಕೈ ನಡೆದಿದೆ.

ಹಲ್ಲೆಗೊಳಗಾದ ಕಾಂಗ್ರೆಸ್ ಪ್ರಚಾರ ವಾಹನದ ಚಾಲಕ ನೌಫಾಲ್ ಆಸ್ಪತ್ರೆಗೆ ದಾಖಲಾಗಿದ್ದು ಕೊಣಾಜೆ ಪೊಲೀಸರು ಎಸ್ಡಿಪಿಐ ಕಾರ್ಯಕರ್ತನೋರ್ವನನ್ನ ವಶಕ್ಕೆ ಪಡೆದಿದ್ದಾರೆ. ದೇರಳಕಟ್ಟೆಯಲ್ಲಿ ಎಸ್ಡಿಪಿಐ ಚುನಾವಣಾ ಪ್ರಚಾರ ಸಭೆ ನಡೆಯುತ್ತಿದ್ದು ಪೊಲೀಸರು ಬಿಗಿ ಬಂದೋಬಸ್ತು ಏರ್ಪಡಿಸಿದ್ದಾರೆ.
Mangalore Deralakatte SDPI rally, congress campaign van driver assaulted by SDPI members, police take custody of SDPI youths.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm