ಬ್ರೇಕಿಂಗ್ ನ್ಯೂಸ್
08-05-23 10:26 pm Mangalore Correspondent ಕರಾವಳಿ
ಉಳ್ಳಾಲ, ಮೇ 8 : ಹನುಮನ ಜನ್ಮಭೂಮಿಯಲ್ಲಿ ಬಜರಂಗದಳ ನಿಷೇಧ ಸಾಧ್ಯವೇ..?ಬಜರಂಗಿಗಳನ್ನ ಮುಟ್ಟುವ ಧೈರ್ಯ ,ತಾಕತ್ತು ಕಾಂಗ್ರೆಸ್ಗೆ ಇದೆಯೇ ಎಂದು ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾ ಅಧ್ಯಕ್ಷೆ,ಕೊಯಮತ್ತೂರು ಶಾಸಕಿ ವಾನತಿ ಶ್ರೀನಿವಾಸನ್ ಸವಾಲು ಹಾಕಿದರು.
ತೊಕ್ಕೊಟ್ಟು ಒಳಪೇಟೆಯ ಡಾ. ಬಿ.ಆರ್.ಅಂಬೇಡ್ಕರ್ ಮೈದಾನದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ದೇಶ ಮೊದಲು ಎಂದು ಹೇಳುವ ಪಕ್ಷ ಬಿಜೆಪಿ ಮಾತ್ರ ಇತರ ಪಕ್ಷಗಳಿಗೆ ಅದರ ಮಹತ್ವವೂ ಗೊತ್ತಿಲ್ಲ. ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರನ್ನು ಮಂಗಳೂರಿನಿಂದ ಬೆಂಗಳೂರಿಗೆ ಕಳುಹಿಸಲೇ ಬೇಕು ಎಂದರು.ಬಿಜೆಪಿಯ ಮಹಾನಾಯಕ ಕೇಂದ್ರದಲ್ಲಿ ನಮ್ಮ ರಕ್ಷಣೆಗೆ ನಿಂತಿದ್ದಾರೆ. ಬಜರಂಗದಳವನ್ನು ನಿಷೇಧಿಸಲು ಹೊರಟ ಕಾಂಗ್ರೆಸ್ ಅದರ ತಂಟೆಗೆ ಹೋದರೆ ಬಿಡೋದು ಯಾರು ಎಂದು ಪ್ರಶ್ನಿಸಿದರು. ಬಿಜೆಪಿಯಲ್ಲಿ ಮಾತ್ರ ನಾರಿಶಕ್ತಿಗೆ ಮಹತ್ವ ಸಿಕ್ಕಿದ್ದು ದೇಶದಲ್ಲಿ ಮೊದಲ ಬಾರಿಗೆ ನಿರ್ಮಲಾ ಸೀತಾರಾಮನ್, ದಿ. ಸುಶ್ಮಾ ಸ್ವರಾಜ್, ಶೋಭಾ ಕರಂದ್ಲಾಜೆ ಮೊದಲಾದ ಮಹಿಳಾ ಶಕ್ತಿಗೆ ಮೊದಲ ಬಾರಿ ಈ ದೇಶದ ಬಿಜೆಪಿ ಸರಕಾರ ನೀಡಿದ ಅಧಿಕಾರವನ್ನು ಜವಬ್ದಾರಿಯುತವಾಗಿ ನಿರ್ವಹಿಸಿದ್ದಾರೆ ಎಂದರು.
ಈ ಸಂದರ್ಭ ಕಾಂಗ್ರೆಸ್ ನ ಹಿರಿಯ ನಾಯಕಿಯರಾದ ಸತ್ಯವತಿ, ವಿನಯ, ಶೋಭಾ ಸೇರಿದಂತೆ ಮೂವತ್ತು ಮಂದಿ ಮಹಿಳೆಯರು ಬಿಜೆಪಿಗೆ ಸೇರ್ಪಡೆಗೊಂಡರು.
ಮಂಗಳೂರು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಮಾತನಾಡಿ ಹಕ್ಕುಪತ್ರ ವಿತರಣೆ ತಡೆಯುವ ಕ್ರಮ ಈ ವಿಧಾನಸಭಾ ಕ್ಷೇತ್ರದ ಶಾಸಕರಿಂದ ಮಾತ್ರ ಆಗಿದ್ದು ಪಂಚಾಯಿತಿಯಲ್ಲಿ ನಿರ್ವಸಿತರ ಪಟ್ಟಿ ಇದ್ದು ಎಲ್ಲೂ ಕೂಡಾ ಕಾಂಗ್ರೆಸ್ ಶಾಸಕರು ನ್ಯಾಯ ಒದಗಿಸದೆ ತಾರತಮ್ಯ ನೀತಿಯೇ ಮಾಡಿದ್ದು ಅವರಿಗೆ ಅದು ಮುಳುವಾಗಲಿದೆ ಎಂದರು.





ಸಮಾವೇಶಕ್ಕು ಮುನ್ನ ತೊಕ್ಕೊಟ್ಟು ಒಳಪೇಟೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯೆಯರು ಕಾಲ್ನಡಿಗೆ ಜಾಥಾದಲ್ಲಿ ಮತ ಯಾಚನೆ ನಡೆಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಬಿಜೆಪಿ ಮಹಿಳಾ ಮೋರ್ಚದ ಜಿಲ್ಲಾಧ್ಯಕ್ಷೆ ಧನಲಕ್ಷ್ಮಿ ಗಟ್ಟಿ,ರವೀಶ್ ತಂತ್ರಿ ಕುಂಟಾರು, ಸಂತೋಷ್ ಕುಮಾರ್ ರೈ ಬೋಳಿಯಾರ್, ಮೋನಪ್ಪ ಭಂಡಾರಿ, ರವೀಂದ್ರ ಶೆಟ್ಟಿ ಉಳಿದೊಟ್ಟು ಮೊದಲಾದವರು ಇದ್ದರು.
Mangalore Is banning Bagarang dal ever possible in India by congress slams BJP Morcha Vanati srinivas in Ullal.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm