ಬ್ರೇಕಿಂಗ್ ನ್ಯೂಸ್
09-05-23 05:24 pm Mangalore Correspondent ಕರಾವಳಿ
ಉಳ್ಳಾಲ, ಮೇ 9 : ಮನೆಯ ಬಾಲ್ಕನಿ ಮತ್ತು ಟೆರೇಸ್ ಅಲ್ಲದೆ ಮನೆಯಂಗಳದಲ್ಲಿ ಒಣ ಹಾಕಿದ್ದ ಮಹಿಳೆಯರ ಬೆಲೆ ಬಾಳುವ ಸಲ್ವಾರ್, ಒಳ ಉಡುಪುಗಳನ್ನ ಕದ್ದೊಯ್ದಿದ್ದಲ್ಲದೆ, ಮನೆ ಬಾಗಿಲ ಲಾಕರ್ ಗೆ ಕಿಡಿಗೇಡಿಗಳು ಕಾಂಡೋಮ್ ಸಿಕ್ಕಿಸಿ ವಿಕೃತಿ ಮೆರೆದ ಘಟನೆ ನಿನ್ನೆ ರಾತ್ರಿ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉಳ್ಳಾಲ ಬೈಲಿನ ಗೇರು ಕೃಷಿ ಸಂಶೋಧನಾ ಕೇಂದ್ರದ ಬಳಿಯ ಸುಂದರ್ ಎನ್ನುವವರ ಮನೆ ಮೇಲಿರುವ ಬಾಡಿಗೆ ನಿವಾಸಿಗಳ ಬೆಲೆ ಬಾಳುವ ಬಟ್ಟೆಗಳನ್ನ ಯಾರೋ ವಿಕೃತರು ಕಳವುಗೈದಿದ್ದಾರೆ. ಬಾಡಿಗೆ ಮನೆಯ ಮಹಿಳೆ ಮತ್ತು ಆಕೆಯ ಮಗಳ ಬೆಲೆ ಬಾಳುವ ಸಲ್ವಾರ್, ಮತ್ತು ಒಳ ಉಡುಪುಗಳನ್ನ ಬಾಲ್ಕನಿ ಮತ್ತು ಟೆರೇಸ್ ಮೇಲೆ ನಿನ್ನೆ ಸಂಜೆ ಒಣ ಹಾಕಲಾಗಿತ್ತು. ಇಂದು ಬೆಳಗ್ಗೆ ಬಾಡಿಗೆ ಮನೆ ಯಜಮಾನ ಎದ್ದಾಗ ಮುಖ್ಯ ಬಾಗಿಲಿನ ಲಾಕರ್ ಗೆ ಕಾಂಡೋಮನ್ನ ಸಿಕ್ಕಿಸಿರುವುದು ಬೆಳಕಿಗೆ ಬಂದಿದೆ. ಸ್ವಲ್ಪ ಹೊತ್ತಲ್ಲಿ ಒಣ ಹಾಕಲಾಗಿದ್ದ ಮಹಿಳೆಯರ ಉಡುಪುಗಳು ಕಳವಾಗಿದ್ದು ತಿಳಿದಿದೆ. ವಿಶೇಷವೆಂದರೆ ಬಾಡಿಗೆ ಯಜಮಾನನ ಬೆಲೆ ಬಾಳುವ ಶರ್ಟ್, ಟಿ ಶರ್ಟ್, ಪ್ಯಾಂಟ್ ಗಳನ್ನ ಬಿಟ್ಟು ಹೋಗಿದ್ದಾರೆ. ಪಕ್ಕದ ಮನೆಯಿಂದಲೂ ಮಹಿಳೆಯರ ಉಡುಪು, ಒಳ ಉಡುಪುಗಳನ್ನ ಕದ್ದೊಯ್ಯಲಾಗಿದೆ.

ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುವ ಕುಟುಂಬದ ಸುಮಾರು 7 ಸಾವಿರ ಮೌಲ್ಯದ ಉಡುಪನ್ನ ಕಳವುಗೈಯಲಾಗಿದೆ. ಮೇಲ್ನೋಟಕ್ಕೆ ಯಾರೋ ವಿಕೃತ ಕಾಮಿಗಳೇ ಈ ಕೃತ್ಯ ನಡೆಸಿರುವುದಾಗಿ ಶಂಕಿಸಲಾಗಿದೆ. ಸಿಸಿ ಕ್ಯಾಮೆರಾ, ಸಾಕು ನಾಯಿಗಳಿಲ್ಲದ ಮನೆಯವರು ತಮ್ಮ ಅಮೂಲ್ಯವಾದ ಉಡುಪುಗಳನ್ನ ಹೊರಗಡೆ ಒಣ ಹಾಕುವುದು ಕಷ್ಟ ಆಗಿದೆ.
Mangalore Miscreants steal womens undergarments and costly dress, place condoms on house main door and flee in Ullal.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm