ಬ್ರೇಕಿಂಗ್ ನ್ಯೂಸ್
09-05-23 05:24 pm Mangalore Correspondent ಕರಾವಳಿ
ಉಳ್ಳಾಲ, ಮೇ 9 : ಮನೆಯ ಬಾಲ್ಕನಿ ಮತ್ತು ಟೆರೇಸ್ ಅಲ್ಲದೆ ಮನೆಯಂಗಳದಲ್ಲಿ ಒಣ ಹಾಕಿದ್ದ ಮಹಿಳೆಯರ ಬೆಲೆ ಬಾಳುವ ಸಲ್ವಾರ್, ಒಳ ಉಡುಪುಗಳನ್ನ ಕದ್ದೊಯ್ದಿದ್ದಲ್ಲದೆ, ಮನೆ ಬಾಗಿಲ ಲಾಕರ್ ಗೆ ಕಿಡಿಗೇಡಿಗಳು ಕಾಂಡೋಮ್ ಸಿಕ್ಕಿಸಿ ವಿಕೃತಿ ಮೆರೆದ ಘಟನೆ ನಿನ್ನೆ ರಾತ್ರಿ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉಳ್ಳಾಲ ಬೈಲಿನ ಗೇರು ಕೃಷಿ ಸಂಶೋಧನಾ ಕೇಂದ್ರದ ಬಳಿಯ ಸುಂದರ್ ಎನ್ನುವವರ ಮನೆ ಮೇಲಿರುವ ಬಾಡಿಗೆ ನಿವಾಸಿಗಳ ಬೆಲೆ ಬಾಳುವ ಬಟ್ಟೆಗಳನ್ನ ಯಾರೋ ವಿಕೃತರು ಕಳವುಗೈದಿದ್ದಾರೆ. ಬಾಡಿಗೆ ಮನೆಯ ಮಹಿಳೆ ಮತ್ತು ಆಕೆಯ ಮಗಳ ಬೆಲೆ ಬಾಳುವ ಸಲ್ವಾರ್, ಮತ್ತು ಒಳ ಉಡುಪುಗಳನ್ನ ಬಾಲ್ಕನಿ ಮತ್ತು ಟೆರೇಸ್ ಮೇಲೆ ನಿನ್ನೆ ಸಂಜೆ ಒಣ ಹಾಕಲಾಗಿತ್ತು. ಇಂದು ಬೆಳಗ್ಗೆ ಬಾಡಿಗೆ ಮನೆ ಯಜಮಾನ ಎದ್ದಾಗ ಮುಖ್ಯ ಬಾಗಿಲಿನ ಲಾಕರ್ ಗೆ ಕಾಂಡೋಮನ್ನ ಸಿಕ್ಕಿಸಿರುವುದು ಬೆಳಕಿಗೆ ಬಂದಿದೆ. ಸ್ವಲ್ಪ ಹೊತ್ತಲ್ಲಿ ಒಣ ಹಾಕಲಾಗಿದ್ದ ಮಹಿಳೆಯರ ಉಡುಪುಗಳು ಕಳವಾಗಿದ್ದು ತಿಳಿದಿದೆ. ವಿಶೇಷವೆಂದರೆ ಬಾಡಿಗೆ ಯಜಮಾನನ ಬೆಲೆ ಬಾಳುವ ಶರ್ಟ್, ಟಿ ಶರ್ಟ್, ಪ್ಯಾಂಟ್ ಗಳನ್ನ ಬಿಟ್ಟು ಹೋಗಿದ್ದಾರೆ. ಪಕ್ಕದ ಮನೆಯಿಂದಲೂ ಮಹಿಳೆಯರ ಉಡುಪು, ಒಳ ಉಡುಪುಗಳನ್ನ ಕದ್ದೊಯ್ಯಲಾಗಿದೆ.
ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುವ ಕುಟುಂಬದ ಸುಮಾರು 7 ಸಾವಿರ ಮೌಲ್ಯದ ಉಡುಪನ್ನ ಕಳವುಗೈಯಲಾಗಿದೆ. ಮೇಲ್ನೋಟಕ್ಕೆ ಯಾರೋ ವಿಕೃತ ಕಾಮಿಗಳೇ ಈ ಕೃತ್ಯ ನಡೆಸಿರುವುದಾಗಿ ಶಂಕಿಸಲಾಗಿದೆ. ಸಿಸಿ ಕ್ಯಾಮೆರಾ, ಸಾಕು ನಾಯಿಗಳಿಲ್ಲದ ಮನೆಯವರು ತಮ್ಮ ಅಮೂಲ್ಯವಾದ ಉಡುಪುಗಳನ್ನ ಹೊರಗಡೆ ಒಣ ಹಾಕುವುದು ಕಷ್ಟ ಆಗಿದೆ.
Mangalore Miscreants steal womens undergarments and costly dress, place condoms on house main door and flee in Ullal.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm