ಬ್ರೇಕಿಂಗ್ ನ್ಯೂಸ್
09-05-23 05:24 pm Mangalore Correspondent ಕರಾವಳಿ
ಉಳ್ಳಾಲ, ಮೇ 9 : ಮನೆಯ ಬಾಲ್ಕನಿ ಮತ್ತು ಟೆರೇಸ್ ಅಲ್ಲದೆ ಮನೆಯಂಗಳದಲ್ಲಿ ಒಣ ಹಾಕಿದ್ದ ಮಹಿಳೆಯರ ಬೆಲೆ ಬಾಳುವ ಸಲ್ವಾರ್, ಒಳ ಉಡುಪುಗಳನ್ನ ಕದ್ದೊಯ್ದಿದ್ದಲ್ಲದೆ, ಮನೆ ಬಾಗಿಲ ಲಾಕರ್ ಗೆ ಕಿಡಿಗೇಡಿಗಳು ಕಾಂಡೋಮ್ ಸಿಕ್ಕಿಸಿ ವಿಕೃತಿ ಮೆರೆದ ಘಟನೆ ನಿನ್ನೆ ರಾತ್ರಿ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉಳ್ಳಾಲ ಬೈಲಿನ ಗೇರು ಕೃಷಿ ಸಂಶೋಧನಾ ಕೇಂದ್ರದ ಬಳಿಯ ಸುಂದರ್ ಎನ್ನುವವರ ಮನೆ ಮೇಲಿರುವ ಬಾಡಿಗೆ ನಿವಾಸಿಗಳ ಬೆಲೆ ಬಾಳುವ ಬಟ್ಟೆಗಳನ್ನ ಯಾರೋ ವಿಕೃತರು ಕಳವುಗೈದಿದ್ದಾರೆ. ಬಾಡಿಗೆ ಮನೆಯ ಮಹಿಳೆ ಮತ್ತು ಆಕೆಯ ಮಗಳ ಬೆಲೆ ಬಾಳುವ ಸಲ್ವಾರ್, ಮತ್ತು ಒಳ ಉಡುಪುಗಳನ್ನ ಬಾಲ್ಕನಿ ಮತ್ತು ಟೆರೇಸ್ ಮೇಲೆ ನಿನ್ನೆ ಸಂಜೆ ಒಣ ಹಾಕಲಾಗಿತ್ತು. ಇಂದು ಬೆಳಗ್ಗೆ ಬಾಡಿಗೆ ಮನೆ ಯಜಮಾನ ಎದ್ದಾಗ ಮುಖ್ಯ ಬಾಗಿಲಿನ ಲಾಕರ್ ಗೆ ಕಾಂಡೋಮನ್ನ ಸಿಕ್ಕಿಸಿರುವುದು ಬೆಳಕಿಗೆ ಬಂದಿದೆ. ಸ್ವಲ್ಪ ಹೊತ್ತಲ್ಲಿ ಒಣ ಹಾಕಲಾಗಿದ್ದ ಮಹಿಳೆಯರ ಉಡುಪುಗಳು ಕಳವಾಗಿದ್ದು ತಿಳಿದಿದೆ. ವಿಶೇಷವೆಂದರೆ ಬಾಡಿಗೆ ಯಜಮಾನನ ಬೆಲೆ ಬಾಳುವ ಶರ್ಟ್, ಟಿ ಶರ್ಟ್, ಪ್ಯಾಂಟ್ ಗಳನ್ನ ಬಿಟ್ಟು ಹೋಗಿದ್ದಾರೆ. ಪಕ್ಕದ ಮನೆಯಿಂದಲೂ ಮಹಿಳೆಯರ ಉಡುಪು, ಒಳ ಉಡುಪುಗಳನ್ನ ಕದ್ದೊಯ್ಯಲಾಗಿದೆ.

ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುವ ಕುಟುಂಬದ ಸುಮಾರು 7 ಸಾವಿರ ಮೌಲ್ಯದ ಉಡುಪನ್ನ ಕಳವುಗೈಯಲಾಗಿದೆ. ಮೇಲ್ನೋಟಕ್ಕೆ ಯಾರೋ ವಿಕೃತ ಕಾಮಿಗಳೇ ಈ ಕೃತ್ಯ ನಡೆಸಿರುವುದಾಗಿ ಶಂಕಿಸಲಾಗಿದೆ. ಸಿಸಿ ಕ್ಯಾಮೆರಾ, ಸಾಕು ನಾಯಿಗಳಿಲ್ಲದ ಮನೆಯವರು ತಮ್ಮ ಅಮೂಲ್ಯವಾದ ಉಡುಪುಗಳನ್ನ ಹೊರಗಡೆ ಒಣ ಹಾಕುವುದು ಕಷ್ಟ ಆಗಿದೆ.
Mangalore Miscreants steal womens undergarments and costly dress, place condoms on house main door and flee in Ullal.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm