ಬ್ರೇಕಿಂಗ್ ನ್ಯೂಸ್
09-05-23 10:40 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 9: ಬೆಳ್ತಂಗಡಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ದಲಿತ ಕಾಲನಿಗೆ ತೆರಳಿ, ಹಣ ನೀಡಲು ಪ್ರಯತ್ನಿಸಿದ್ದಾರೆಂದು ಆರೋಪ ಕೇಳಿಬಂದಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ.
ಮೇ 8ರ ಸೋಮವಾರ ಸಂಜೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ರಾತ್ರಿ ವೇಳೆ ದಲಿತ ಕಾಲನಿ ಅಶೋಕ ನಗರ ಎಂಬಲ್ಲಿಗೆ ಶಾಸಕ ಹರೀಶ್ ಪೂಂಜ ಮತ್ತು ಬೆಂಬಲಿಗರು ತೆರಳಿದ್ದಾರೆ. ನಿಮಗೆ ಐದು ಲಕ್ಷ ಕೊಡುತ್ತೇನೆ, ನಿಮ್ಮೆಲ್ಲರ ಮತಗಳನ್ನು ಬಿಜೆಪಿಗೆ ಹಾಕಿಸಬೇಕು. ಅಲ್ಲದೆ, ಕಾಲನಿಯ ಎಲ್ಲರಿಗೂ ಮನೆ ನಿರ್ಮಿಸಿಕೊಟ್ಟು ಜಾಗದ ಹಕ್ಕುಪತ್ರ ಮಾಡಿಕೊಡುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಹೇಳಿದ್ದಾರೆ ಎನ್ನಲಾಗಿದೆ.

ಈ ವೇಳೆ, ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದು ಶಾಸಕರು ಮತ್ತು ಬೆಂಬಲಿಗರನ್ನು ತರಾಟೆಗೆತ್ತಿಕೊಂಡಿದ್ದಾರೆ. ಎರಡೂ ತಂಡಗಳ ಮಧ್ಯೆ ವಾಗ್ವಾದ ನಡೆದಿದ್ದು ಆನಂತರ ಶಾಸಕರು ಮತ್ತು ಬೆಂಬಲಿಗರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
#Beltangady #BJP candidate #HarishPoonja accused of enticing Dalit colony voters with cash, locals turn angry, video goes viral. Locals, who got angry at #HarishPoonja, gheraoed him and exchanged heated words with his team members. #mangalore pic.twitter.com/IAsBx1KJFk
— Headline Karnataka (@hknewsonline) May 9, 2023
Beltangady BJP candidate Harish Poonja accused of enticing Dalit colony voters with cash, locals turn angry, video goes viral. Locals, who got angry at Harish Poonja, gheraoed him and exchanged heated words with his team members. It is said that Harish and his followers escaped from the spot as soon as the locals began gheraoing them.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm