ಬ್ರೇಕಿಂಗ್ ನ್ಯೂಸ್
05-08-20 10:46 am Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 5: ದಕ್ಷಿಣ ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಉಗ್ರ ಸಂಘಟನೆಗಳು ಸ್ಕೆಚ್ ರೂಪಿಸಿದ್ದು ಕರ್ನಾಟಕ ಸೇರಿ ಕರಾವಳಿಯಾದ್ಯಂತ ಹೈ ಎಲರ್ಟ್ ಇರುವಂತೆ ಕೇಂದ್ರ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ರವಾನಿಸಿದೆ.
ಸಿರಿಯಾ ಮೂಲದ ಐಎಸ್ಐಎಲ್ ಉಗ್ರ ಸಂಘಟನೆಯ ಭಾರತದ ವಿಭಾಗ ' ಹಿಂದ್ ವಿಲಾಯತ್ ' ಹಾಗೂ ಅಲ್ ಖೈದಾ ಉಗ್ರರು ದಕ್ಷಿಣ ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದೆ ಎನ್ನಲಾಗುತ್ತಿದೆ. ಭಾರತದಲ್ಲಿ ಕೊರೊನಾ ಸಂಕಷ್ಟದ ಸಂದರ್ಭವನ್ನು ಬಳಸಿಕೊಂಡು ವಿಧ್ವಂಸಕ ಕೃತ್ಯ ಎಸಗಲು ತಮ್ಮ ಸ್ಲೀಪರ್ ಸೆಲ್ ಗಳಿಗೆ ಈ ಉಗ್ರ ಸಂಘಟನೆಗಳು ನಿರ್ದೇಶನ ನೀಡಿವೆ ಎಂದು ಹೇಳಲಾಗಿದೆ.
ಉಗ್ರರ ಸಂಚು ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಇರುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಮ ಮಂದಿರ ಭೂಮಿಪೂಜೆಯ ಸಂಭ್ರಮಾಚರಣೆ ವೇಳೆ ಹಾಗು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಉಗ್ರರು ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಪಡೆ ರಾಜ್ಯಕ್ಕೆ ರವಾನಿಸಿದ ಸಂದೇಶದಲ್ಲಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಪ್ರಮುಖವಾಗಿ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಇರುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಕಡಲ ತಡಿಯಲ್ಲಿ ನಡೆಯುವ ಯಾವುದೇ ಅಸ್ವಾಭಾವಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ ಸಮುದ್ರ ಮತ್ತು ಕಡಲ ತೀರದ ಚಟುವಟಿಕೆ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm