ಬ್ರೇಕಿಂಗ್ ನ್ಯೂಸ್
05-08-20 10:46 am Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 5: ದಕ್ಷಿಣ ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಉಗ್ರ ಸಂಘಟನೆಗಳು ಸ್ಕೆಚ್ ರೂಪಿಸಿದ್ದು ಕರ್ನಾಟಕ ಸೇರಿ ಕರಾವಳಿಯಾದ್ಯಂತ ಹೈ ಎಲರ್ಟ್ ಇರುವಂತೆ ಕೇಂದ್ರ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ರವಾನಿಸಿದೆ.
ಸಿರಿಯಾ ಮೂಲದ ಐಎಸ್ಐಎಲ್ ಉಗ್ರ ಸಂಘಟನೆಯ ಭಾರತದ ವಿಭಾಗ ' ಹಿಂದ್ ವಿಲಾಯತ್ ' ಹಾಗೂ ಅಲ್ ಖೈದಾ ಉಗ್ರರು ದಕ್ಷಿಣ ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದೆ ಎನ್ನಲಾಗುತ್ತಿದೆ. ಭಾರತದಲ್ಲಿ ಕೊರೊನಾ ಸಂಕಷ್ಟದ ಸಂದರ್ಭವನ್ನು ಬಳಸಿಕೊಂಡು ವಿಧ್ವಂಸಕ ಕೃತ್ಯ ಎಸಗಲು ತಮ್ಮ ಸ್ಲೀಪರ್ ಸೆಲ್ ಗಳಿಗೆ ಈ ಉಗ್ರ ಸಂಘಟನೆಗಳು ನಿರ್ದೇಶನ ನೀಡಿವೆ ಎಂದು ಹೇಳಲಾಗಿದೆ.
ಉಗ್ರರ ಸಂಚು ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಇರುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಮ ಮಂದಿರ ಭೂಮಿಪೂಜೆಯ ಸಂಭ್ರಮಾಚರಣೆ ವೇಳೆ ಹಾಗು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಉಗ್ರರು ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಪಡೆ ರಾಜ್ಯಕ್ಕೆ ರವಾನಿಸಿದ ಸಂದೇಶದಲ್ಲಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಪ್ರಮುಖವಾಗಿ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಇರುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಕಡಲ ತಡಿಯಲ್ಲಿ ನಡೆಯುವ ಯಾವುದೇ ಅಸ್ವಾಭಾವಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ ಸಮುದ್ರ ಮತ್ತು ಕಡಲ ತೀರದ ಚಟುವಟಿಕೆ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm