ಬ್ರೇಕಿಂಗ್ ನ್ಯೂಸ್
10-05-23 09:03 pm Mangalore Correspondent ಕರಾವಳಿ
ಮಂಗಳೂರು, ಮೇ 10: ಚುನಾವಣೆ ಬೆನ್ನಲ್ಲೇ ಮಂಗಳೂರು ಹೊರವಲಯದ ಮೂಡುಶೆಡ್ಡೆಯಲ್ಲಿ ಮೂಡುಬಿದ್ರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ಸೇರಿದ್ದು ಉದ್ವಿಗ್ನ ಸ್ಥಿತಿ ನೆಲೆಯಾಗಿದೆ.
ಮಾಹಿತಿ ಪ್ರಕಾರ, ಸಂಜೆ ಹೊತ್ತಿಗೆ ಮೂಡುಶೆಡ್ಡೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿದ್ದರು. ಈ ವೇಳೆ, ಮಿಥುನ್ ರೈ ಮತ್ತು ಬೆಂಬಲಿಗರಿದ್ದ ಕಾರು ಆ ದಾರಿಯಲ್ಲಿ ಬಂದಿದ್ದು ಬಿಜೆಪಿಯವರು ಮೋದಿ ಮೋದಿ ಘೋಷಣೆ ಕೂಗಿದ್ದಾರೆ. ಮಿಥುನ್ ರೈ ಮತ್ತು ಬೆಂಬಲಿಗರು ಕಾರು ನಿಲ್ಲಿಸಿ ಕಾಂಗ್ರೆಸ್ ಜೈ ಎಂದು ಘೋಷಣೆ ಕೂಗಿದ್ದಾರೆ.


ಎರಡೂ ತಂಡಗಳ ಜೈಕಾರದ ನಡುವೆಯೇ ಮಿಥುನ್ ರೈ ಕಾರಿಗೆ ಕಲ್ಲು ತೂರಾಟ ಆಗಿದೆ. ಇಬ್ಬರು ಕಾರ್ಯಕರ್ತರು ಸಣ್ಣ ಮಟ್ಟಿಗೆ ಗಾಯಗೊಂಡಿದ್ದಾರೆ. ತರುವಾಯ ಎರಡೂ ಪಕ್ಷಗಳ ಕಾರ್ಯಕರ್ತರು ಸೇರಿದ್ದು ಪರಸ್ಪರ ಘೋಷಣೆ ಕೂಗಿದ್ದಾರೆ. ಅಷ್ಟರಲ್ಲಿ ಪೊಲೀಸರು ತಂಡಗಳನ್ನು ಅಡ್ಡ ಹಾಕಿದ್ದು ಗುಂಪನ್ನು ಚದುರಿಸಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.


ನಕಲಿ ಮತದಾನ ಆರೋಪ ; ಪ್ರತಿಭಟನೆ
ತೋಡಾರಿನಲ್ಲಿ ವ್ಯಕ್ತಿಯೊಬ್ಬ ನಕಲಿ ಮತದಾನ ಮಾಡಿದ್ದಾನೆಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ಮೂಡುಬಿದ್ರೆ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Moodbidri MLA Candidate Mithun Rai car attacked, stone pelted in Moodushedde, police deploy security in Mangalore.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm