ಬ್ರೇಕಿಂಗ್ ನ್ಯೂಸ್
10-05-23 09:03 pm Mangalore Correspondent ಕರಾವಳಿ
ಮಂಗಳೂರು, ಮೇ 10: ಚುನಾವಣೆ ಬೆನ್ನಲ್ಲೇ ಮಂಗಳೂರು ಹೊರವಲಯದ ಮೂಡುಶೆಡ್ಡೆಯಲ್ಲಿ ಮೂಡುಬಿದ್ರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ಸೇರಿದ್ದು ಉದ್ವಿಗ್ನ ಸ್ಥಿತಿ ನೆಲೆಯಾಗಿದೆ.
ಮಾಹಿತಿ ಪ್ರಕಾರ, ಸಂಜೆ ಹೊತ್ತಿಗೆ ಮೂಡುಶೆಡ್ಡೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿದ್ದರು. ಈ ವೇಳೆ, ಮಿಥುನ್ ರೈ ಮತ್ತು ಬೆಂಬಲಿಗರಿದ್ದ ಕಾರು ಆ ದಾರಿಯಲ್ಲಿ ಬಂದಿದ್ದು ಬಿಜೆಪಿಯವರು ಮೋದಿ ಮೋದಿ ಘೋಷಣೆ ಕೂಗಿದ್ದಾರೆ. ಮಿಥುನ್ ರೈ ಮತ್ತು ಬೆಂಬಲಿಗರು ಕಾರು ನಿಲ್ಲಿಸಿ ಕಾಂಗ್ರೆಸ್ ಜೈ ಎಂದು ಘೋಷಣೆ ಕೂಗಿದ್ದಾರೆ.


ಎರಡೂ ತಂಡಗಳ ಜೈಕಾರದ ನಡುವೆಯೇ ಮಿಥುನ್ ರೈ ಕಾರಿಗೆ ಕಲ್ಲು ತೂರಾಟ ಆಗಿದೆ. ಇಬ್ಬರು ಕಾರ್ಯಕರ್ತರು ಸಣ್ಣ ಮಟ್ಟಿಗೆ ಗಾಯಗೊಂಡಿದ್ದಾರೆ. ತರುವಾಯ ಎರಡೂ ಪಕ್ಷಗಳ ಕಾರ್ಯಕರ್ತರು ಸೇರಿದ್ದು ಪರಸ್ಪರ ಘೋಷಣೆ ಕೂಗಿದ್ದಾರೆ. ಅಷ್ಟರಲ್ಲಿ ಪೊಲೀಸರು ತಂಡಗಳನ್ನು ಅಡ್ಡ ಹಾಕಿದ್ದು ಗುಂಪನ್ನು ಚದುರಿಸಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.


ನಕಲಿ ಮತದಾನ ಆರೋಪ ; ಪ್ರತಿಭಟನೆ
ತೋಡಾರಿನಲ್ಲಿ ವ್ಯಕ್ತಿಯೊಬ್ಬ ನಕಲಿ ಮತದಾನ ಮಾಡಿದ್ದಾನೆಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ಮೂಡುಬಿದ್ರೆ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Moodbidri MLA Candidate Mithun Rai car attacked, stone pelted in Moodushedde, police deploy security in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm