ಬ್ರೇಕಿಂಗ್ ನ್ಯೂಸ್
10-05-23 09:03 pm Mangalore Correspondent ಕರಾವಳಿ
ಮಂಗಳೂರು, ಮೇ 10: ಚುನಾವಣೆ ಬೆನ್ನಲ್ಲೇ ಮಂಗಳೂರು ಹೊರವಲಯದ ಮೂಡುಶೆಡ್ಡೆಯಲ್ಲಿ ಮೂಡುಬಿದ್ರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ಸೇರಿದ್ದು ಉದ್ವಿಗ್ನ ಸ್ಥಿತಿ ನೆಲೆಯಾಗಿದೆ.
ಮಾಹಿತಿ ಪ್ರಕಾರ, ಸಂಜೆ ಹೊತ್ತಿಗೆ ಮೂಡುಶೆಡ್ಡೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿದ್ದರು. ಈ ವೇಳೆ, ಮಿಥುನ್ ರೈ ಮತ್ತು ಬೆಂಬಲಿಗರಿದ್ದ ಕಾರು ಆ ದಾರಿಯಲ್ಲಿ ಬಂದಿದ್ದು ಬಿಜೆಪಿಯವರು ಮೋದಿ ಮೋದಿ ಘೋಷಣೆ ಕೂಗಿದ್ದಾರೆ. ಮಿಥುನ್ ರೈ ಮತ್ತು ಬೆಂಬಲಿಗರು ಕಾರು ನಿಲ್ಲಿಸಿ ಕಾಂಗ್ರೆಸ್ ಜೈ ಎಂದು ಘೋಷಣೆ ಕೂಗಿದ್ದಾರೆ.
ಎರಡೂ ತಂಡಗಳ ಜೈಕಾರದ ನಡುವೆಯೇ ಮಿಥುನ್ ರೈ ಕಾರಿಗೆ ಕಲ್ಲು ತೂರಾಟ ಆಗಿದೆ. ಇಬ್ಬರು ಕಾರ್ಯಕರ್ತರು ಸಣ್ಣ ಮಟ್ಟಿಗೆ ಗಾಯಗೊಂಡಿದ್ದಾರೆ. ತರುವಾಯ ಎರಡೂ ಪಕ್ಷಗಳ ಕಾರ್ಯಕರ್ತರು ಸೇರಿದ್ದು ಪರಸ್ಪರ ಘೋಷಣೆ ಕೂಗಿದ್ದಾರೆ. ಅಷ್ಟರಲ್ಲಿ ಪೊಲೀಸರು ತಂಡಗಳನ್ನು ಅಡ್ಡ ಹಾಕಿದ್ದು ಗುಂಪನ್ನು ಚದುರಿಸಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ನಕಲಿ ಮತದಾನ ಆರೋಪ ; ಪ್ರತಿಭಟನೆ
ತೋಡಾರಿನಲ್ಲಿ ವ್ಯಕ್ತಿಯೊಬ್ಬ ನಕಲಿ ಮತದಾನ ಮಾಡಿದ್ದಾನೆಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ಮೂಡುಬಿದ್ರೆ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Moodbidri MLA Candidate Mithun Rai car attacked, stone pelted in Moodushedde, police deploy security in Mangalore.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm