ಬ್ರೇಕಿಂಗ್ ನ್ಯೂಸ್
11-05-23 10:41 am Mangalore Correspondent ಕರಾವಳಿ
ಉಳ್ಳಾಲ, ಮೇ 11: ಎರಡು ವರುಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರೂಪದರ್ಶಿ ಪ್ರೇಕ್ಷ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಕುತ್ತಾರು, ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ(20) ಆತ್ಮ ಹತ್ಯೆಗೈದ ಯುವಕ. ಯತಿರಾಜ್ ತನ್ನ ಮನೆಯ ಹಿಂದಿನ ಚಿಕ್ಕಮ್ಮನ ಮನೆಯ ಎದುರಿನ ಸಿಟ್ ಔಟ್ನ ಕಬ್ಬಿಣದ ಹುಕ್ಸ್ ಒಂದಕ್ಕೆ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ. ನಿನ್ನೆ ರಾತ್ರಿ 11 ರ ವೇಳೆ ಮನೆಗೆ ಬಂದಿದ್ದ ಯತಿರಾಜ್ ಚಿಕ್ಕಮ್ಮ ಮನೆಯಲ್ಲಿರದ ವೇಳೆ ನೇಣು ಬಿಗಿದಿದ್ದಾನೆ. ಇಂದು ಬೆಳಿಗ್ಗೆ ಯತಿರಾಜ್ ನ ಮಾವ ಹುಡುಕಾಡಿದಾಗ ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.ಕೂಡಲೆ ಮನೆಮಂದಿ ನೇಣು ಕುಣಿಕೆಯನ್ನ ಕಡಿದರೂ ಅದಾಗಲೇ ಯತಿರಾಜ್ ಮೃತಪಟ್ಟಿದ್ದ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ.



ರೂಪದರ್ಶಿ ಸಾವಿಗೆ ಪ್ರಚೋದನೆ ಆರೋಪ..
2021 ರ ಮಾರ್ಚ್ 10 ರಂದು ಕುಂಪಲದ ಆಶ್ರಯ ಕಾಲನಿ ನಿವಾಸಿ ರೂಪದರ್ಶಿ ಪ್ರೇಕ್ಷ ತನ್ನ ಮನೆಯ ಕೋಣೆಯೊಳಗೆ ಸಿಲಿಂಗ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಯುವತಿಯ ಪೋಷಕರ ದೂರಿನಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಡಿ ಉಳ್ಳಾಲ ಪೊಲೀಸರು ಯತಿರಾಜನ್ನ ಬಂಧಿಸಿದ್ದರು. ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಯತಿರಾಜ್ ನ್ಯಾಯಾಲಯದಲ್ಲಿ ಈಗಲೂ ಪ್ರಕರಣವನ್ನ ಎದುರಿಸುತ್ತಿದ್ದ. ಯತಿರಾಜ್ ಇದೀಗ ದಿಢೀರನೆ ಆತ್ಮಹತ್ಯೆಗೈದಿದ್ದು ಸಾವಿಗೆ ನಿಖರ ಕಾರಣ ತಿಳಿದಿಲ್ಲ. ನಿರ್ದಿಷ್ಟ ಉದ್ಯೋಗದಲ್ಲಿಲ್ಲದ ಯತಿರಾಜ್ ತನ್ನಲ್ಲಿದ್ದ ಬೈಕನ್ನೂ ಮಾರಿದ್ದು ಖಿನ್ನತೆಗೊಳಗಾಗಿದ್ದನಂತೆ. ಮೃತ ಯತಿರಾಜ್ ತಂದೆ, ತಾಯಿ, ತಮ್ಮನನ್ನ ಅಗಲಿದ್ದಾನೆ.
ವನ್ ಸೈಡ್ ಲವ್ ; ಆಕೆಯ ಮಾಡೆಲಿಂಗ್, ಫೋಟೋ ಶೂಟ್ ಬಗ್ಗೆ ವಿರೋಧ, ಹರೆಯದ ಹುಡುಗಿಯ ದುರಂತ ಅಂತ್ಯ !!
Mangalore Kumpala Model Preksha susicde case, accused Yatin Raj who was facing charges of Abetment to Suicide has now committed suicide at his residence. A modeling girl, who was preparing to travel to Bangalore to participate in a photo shoot, was found dead by hanging-in a room at a Ashraya Colony in Kumpala in March 2021.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm