ಬ್ರೇಕಿಂಗ್ ನ್ಯೂಸ್
11-05-23 01:00 pm Mangalore Correspondent ಕರಾವಳಿ
ಮಂಗಳೂರು, ಮೇ 11: ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಗಲಾಟೆ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಮತ್ತೆ ನಾಲ್ಕು ಠಾಣೆಗಳ ವ್ಯಾಪ್ತಿಗೆ 144 ಸೆಕ್ಷನ್ ವಿಸ್ತರಣೆ ಮಾಡಿದ್ದಾರೆ.
ಕಾವೂರು ಜೊತೆಗೆ, ಬಜ್ಪೆ, ಕಂಕನಾಡಿ ಗ್ರಾಮಾಂತರ, ಮೂಡುಬಿದ್ರೆ, ಸುರತ್ಕಲ್ ಠಾಣೆ ವ್ಯಾಪ್ತಿಯಲ್ಲಿ ಸೆಕ್ಷನ್ ಹೇರಲಾಗಿದೆ. ನಿನ್ನೆ ರಾತ್ರಿ ಮಂಗಳೂರು ಹೊರವಲಯದ ಮೂಡುಶೆಡ್ಡೆಯಲ್ಲಿ ಎರಡು ತಂಡಗಳ ಮಧ್ಯೆ ಹೊಯ್ ಕೈ, ಗಲಾಟೆ ನಡೆದಿತ್ತು. ಮತ ಎಣಿಕೆ ಸಂದರ್ಭದಲ್ಲಿ ಅಹಿತಕರ ಘಟನೆ ಆಗಬಾರದು ಎನ್ನುವ ನೆಲೆಯಲ್ಲಿ ಆಸುಪಾಸಿನ ಠಾಣೆಗಳ ವ್ಯಾಪ್ತಿಯಲ್ಲಿ ಸೆಕ್ಷನ್ ಹೇರಿದ್ದಾರೆ.
ಮೇ 14ರ ಬೆಳಗ್ಗೆ 6 ಗಂಟೆ ವರೆಗೆ ಐದು ಠಾಣೆ ವ್ಯಾಪ್ತಿಗೆ ಸೆಕ್ಷನ್ ಜಾರಿಗೊಳಿಸಿ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಆದೇಶ ಮಾಡಿದ್ದಾರೆ. ನಿನ್ನೆ ಸಂಜೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ಮೂಡುಶೆಡ್ಡೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದಾಗ ಗಲಾಟೆ ನಡೆದಿತ್ತು. ಕಲ್ಲೆಸೆತದಿಂದ ಮೂವರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಒಬ್ಬ ಪೊಲೀಸ್ ಸಿಬಂದಿಗೆ ಗಾಯವಾಗಿತ್ತು. ಎರಡೂ ಕಡೆಯಿಂದ ಸಾಕಷ್ಟು ಜನ ಸೇರಿದ್ದರಿಂದ ಉದ್ರಿಕ್ತ ವಾತಾವರಣ ಉಂಟಾಗಿತ್ತು.
ಮೋದಿ ಮೋದಿ ಕೂಗಿಗೆ ಕಾಂಗ್ರೆಸ್ ಜೈಕಾರ ; ಮಿಥುನ್ ರೈ ಕಾರಿಗೆ ಕಲ್ಲು, ಮೂಡುಶೆಡ್ಡೆ ಉದ್ವಿಗ್ನ
144 section Imposed in 5 police station limits after After Stones Pelted at Congress Candidate Mithun Rai Car at Moodushedde in Mangalore said Police Commissioner Kuldeep Kumar Jain. As soon as the assembly polls ended, BJP workers assaulted the Congress party workers when both party workers shouted slogans at Moodushedde, here on May 10.
30-06-25 02:55 pm
HK News Desk
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 03:20 pm
Mangalore Correspondent
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm