ಬ್ರೇಕಿಂಗ್ ನ್ಯೂಸ್
12-05-23 11:16 am Mangalore Correspondent ಕರಾವಳಿ
ಮಂಗಳೂರು, ಮೇ 12: ಮಂಗಳೂರಿನ ಪ್ರಸಿದ್ಧ ಕದ್ರಿ ದೇವಸ್ಥಾನಕ್ಕೆ ನಿನ್ನೆ ರಾತ್ರಿ ಮೂವರು ಯುವಕರು ನುಗ್ಗಲು ಯತ್ನಿಸಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೈಕ್ ನಲ್ಲಿ ಬಂದಿದ್ದ ಮೂವರು ಯುವಕರು ಬೈಕನ್ನು ದೇವಾಲಯದ ಅಂಗಣಕ್ಕೆ ನುಗ್ಗಿಸಿದ್ದಾರೆ. ಈ ವೇಳೆ ಅನುಮಾನಗೊಂಡ ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಎಲ್ಲಿಯವರು, ಯಾಕಾಗಿ ಚಪ್ಪಲಿ ಹಾಕಿ ಒಳಗೆ ಬಂದಿದ್ದೀರಿ. ಬೈಕ್ ಹಿಡ್ಕೊಂಡೇ ಒಳಗೆ ಬಂದಿದ್ದೀರಲ್ಲಾ ಎಂದು ಕೇಳಿದ್ದಾರೆ. ನಾವು ಅಸೈಗೋಳಿಯವರು. ಕಾಟಿಪಳ್ಳ ಹೋಗುತ್ತಿದ್ದೇವೆ ಎಂದಿದ್ದಾರೆ. ಕಳ್ಳತನಕ್ಕೆ ಬಂದಿರೋದಾ ಎಂಬ ಪ್ರಶ್ನೆಗೆ, ಉತ್ತರ ನೀಡುತ್ತಿರಲಿಲ್ಲ. ಅಸೈಗೋಳಿ ನಿವಾಸಿಗಳೆಂದು ಹೇಳಿಕೊಂಡಿದ್ದು ಹಸನ್ ಶಾಹಿನ್, ಜಾಫರ್ ಹಾಗೂ ಫಾರೂಕ್ ಎಂದು ಗುರುತಿಸಲಾಗಿದೆ. ಬಳಿಕ ಬಜರಂಗದಳ ಕಾರ್ಯಕರ್ತರು ಸೇರಿ ಮೂವರನ್ನು ಕದ್ರಿ ಪೊಲೀಸರಿಗೆ ಒಪ್ಪಿಸಿದ್ದಾರೆ.

‘ಕಾಟಿಪಳ್ಳಕ್ಕೆ ಹೊರಟ ತಾವು ಜಿಪಿಎಸ್ ಹಾಕಿಕೊಂಡು ಬೈಕಿನಲ್ಲಿ ಹೋಗುತ್ತಿದ್ದೆವು. ದಾರಿ ತಪ್ಪಿ ಇಲ್ಲಿಗೆ ಬಂದೆವು’ ಎಂದೂ ಹೇಳಿಕೊಂಡಿದ್ದಾರೆ. ಆದರೆ ಮೂವರು ಯುವಕರು ಕೂಡ ಒಂದೇ ಪ್ರಾಯದವರಾಗಿದ್ದು 18-19ರ ಹಾಗಿದ್ದಾರೆ. ಆರು ತಿಂಗಳ ಹಿಂದೆ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್, ಕದ್ರಿ ದೇಗುಲದಲ್ಲಿ ಕುಕ್ಕರ್ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದ. ಇದೀಗ ರಾತ್ರಿ ವೇಳೆ ಆಗಂತುಕರ ರೀತಿ ಬಂದು ಯುವಕರು ಅಂಗಣದಲ್ಲಿ ಅನುಮಾನಾಸ್ಪದವಾಗಿ ಓಡಾಡಿದ್ದು ಇದರ ಬಗ್ಗೆ ಸಂಶಯ ವ್ಯಕ್ತವಾಗಿದೆ.
Three youths of different community, who arrived on a bike on Thursday night and were roaming suspiciously in the campus of Kadri temple, were handed over to police by locals.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm