ಬ್ರೇಕಿಂಗ್ ನ್ಯೂಸ್
12-05-23 03:34 pm Mangalore Correspondent ಕರಾವಳಿ
ಮಂಗಳೂರು, ಮೇ 12: ಮಂಗಳೂರಿನ ಪ್ರಸಿದ್ದ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಅಂಗಣಕ್ಕೆ ಗುರುವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ಮೂವರು ಅನ್ಯ ಕೋಮಿನವರು ಬಂದುದಲ್ಲದೆ ಸಂಶಯಾಸ್ಪದವಾಗಿ ವರ್ತಿಸಿದ ಘಟನೆಯ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ.
ಈ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದು, ಭದ್ರತಾ ಸಿಬ್ಬಂದಿ ಇರುವಾಗಲೇ ದೇವಸ್ಥಾನದ ಗೇಟ್ ಅಕ್ರಮ ಪ್ರವೇಶಿಸಿ ಪವಿತ್ರವಾದ ದೇವಸ್ಥಾನದ ಅಂಗಣದಲ್ಲಿ ಪಾದರಕ್ಷೆ ಸಹಿತ ದ್ವಿಚಕ್ರ ವಾಹನದಲ್ಲಿ ಸುತ್ತು ಬಂದು ಅಪವಿತ್ರಗೊಳಿಸುವ ಸಂಚು ನಡೆಸಿದ್ದು, ಈ ಹಿಂದೆ ಶಾಕೀರ್ ಅನ್ನುವಂತಹ ಭಯೋತ್ಪಾದಕ ಕುಕ್ಕರ್ ಬಾಂಬ್ ಮೂಲಕ ದೇವಸ್ಥಾನ ಗುರಿಯಾಗಿಟ್ಟುಕೊಂಡಿದ್ದು, ಈ ಯುವಕರು ಅಂತಹ ಭಯೋತ್ಪಾದಕ ಕೃತ್ಯ ಅಥವಾ ದೇವಸ್ಥಾನಕ್ಕೆ ಅಪವಿತ್ರ ನಡೆಸುವ ದುಷ್ಕೃತ್ಯಕ್ಕೆ ಸಂಚು ಇರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಕಾಂಗ್ರೆಸ್ ಬಹುಮತ ಸಮೀಕ್ಷೆ ಹಿನ್ನೆಲೆಯಲ್ಲಿ ಜಿಹಾದಿಗಳು ಇಂತಹ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಬಗ್ಗೆ ಸಂಶಯ ವ್ಯಕ್ತವಾಗಿದೆ ಎಂದಿದೆ.
ಹಾಗಾಗಿ ಅವರನ್ನು ಉನ್ನತಮಟ್ಟದ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ , ಈಗಾಗಲೇ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಕಮಿಷನರಿಗೆ ಮನವಿ ನೀಡಿದ್ದು, ಕದ್ರಿ ದೇವಸ್ಥಾನಕ್ಕೆ ಶಾಶ್ವತ ಪೋಲಿಸ್ ಸಿಬ್ಬಂದಿ ನೀಡಿ ಸೂಕ್ತ ಭದ್ರತೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿಯಲ್ಲಿ ಆಗ್ರಹಿಸಲಾಗಿದೆ.
ಕದ್ರಿ ದೇವಸ್ಥಾನಕ್ಕೆ ಮೂವರು ಆಗಂತುಕರ ನುಗ್ಗಲು ಯತ್ನ ; ನಡುರಾತ್ರಿಯಲ್ಲಿ ಬೈಕ್ ಜೊತೆಗೇ ಅಂಗಣಕ್ಕೆ ನುಗ್ಗಿದ ಯುವಕರು!
3 Strangers Arrested For Trying to Break Into Kadri temple in Mangalore, VHP demands high security, letter to police Commissioner. Three youths of different community, who arrived on a bike on Thursday night and were roaming suspiciously in the campus of Kadri temple, were handed over to police by locals.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm