ಬ್ರೇಕಿಂಗ್ ನ್ಯೂಸ್
13-05-23 03:03 pm Udupi Correspondent ಕರಾವಳಿ
ಉಡುಪಿ, ಮೇ 13: ಜಿಲ್ಲೆಯ ಹಾಲಿ ಐವರು ಬಿಜೆಪಿ ಶಾಸಕರ ಪೈಕಿ ನಾಲ್ವರು ಶಾಸಕರಿಗೆ ಟಿಕೆಟ್ ನಿರಾಕರಣೆ ಮಾಡಿ ಹೊಸ ಮುಖಗಳಿಗೆ ಮಣೆ ಹಾಕಿದರೂ ಜಿಲ್ಲೆಯ ಮತದಾರರು ಕಮಲ ಪಾಳಯದ ಕೈ ಹಿಡಿದಿದ್ದು, ಎಲ್ಲಾ ಐದು ಬಿಜೆಪಿ ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳ ಸುನೀಲ್ ಕುಮಾರ್ ಹೊರತು ಪಡಿಸಿ ಉಳಿದ ಉಡುಪಿ, ಕಾಪು, ಕುಂದಾಪುರ ಮತ್ತು ಬೈಂದೂರು ಕ್ಷೇತ್ರದಲ್ಲಿ ಹೊಸಮುಖಗಳಿಗೆ ಬಿಜೆಪಿ ಮಣೆ ಹಾಕಿತ್ತು.
ಕಾರ್ಕಳದಲ್ಲಿ ಸಚಿವ, ಹಾಲಿ ಶಾಸಕ ಸುನೀಲ್ ಕುಮಾರ್ ಅವರು ಕಾಂಗ್ರೆಸ್ ನ ಮುನಿಯಾಲು ಉದಯ ಶೆಟ್ಟಿ ವಿರುದ್ಧ ಪ್ರಯಾಸದ ಗೆಲುವು ಕಂಡಿದ್ದಾರೆ. ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಯಶಪಾಲ್ ಸುವರ್ಣ ಗೆದ್ದು ಬಿಜೆಪಿ ಬಾವುಟ ಹಾರಿಸಿದ್ದಾರೆ.
ಕಾಪು ಕ್ಷೇತ್ರದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರಿಗೆ ಮತ್ತೊಮ್ಮೆ ಸೋಲಾಗಿದೆ. ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಮೊದಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ್ದಾರೆ.
ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬಿಟ್ಟುಕೊಟ್ಟಿದ್ದ ಕುಂದಾಪುರ ಕ್ಷೇತ್ರದಲ್ಲಿ ಅವರ ಶಿಷ್ಯ ಕಿರಣ್ ಕುಮಾರ್ ಕೊಡ್ಗಿ ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರಸ್ ನ ದಿನೇಶ್ ಹೆಗ್ಡೆ ಮೊಳಹಳ್ಳಿ ಅವರಿಗೆ ಸೋಲಾಗಿದೆ.
ಬೈಂದೂರು ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವಿನ ನಗೆ ಬೀರಿದೆ. ಹಾಲಿ ಶಾಸಕ ಸುಕುಮಾರ್ ಶೆಟ್ಟಿ ಅಸಮಾಧಾನದ ನಡುವೆಯೂ ಬಿಜೆಪಿಯ ಹೊಸ ಮುಖ ಗುರುರಾಜ ಶೆಟ್ಟಿ ಗಂಟಿಹೊಳಿ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ನ ಗೋಪಾಲ ಪೂಜಾರಿಯವರ ಮತ್ತೊಂದು ಪ್ರಯತ್ನಕ್ಕೆ ಸೋಲಾಗಿದೆ.
Udupi major victory for BJP in all 5 constituency, new faces Yashpal Suvarna, Gururaj Shetty Gantihole, Gurme Suresh Shetty,Kiran Kumar Kodgi make impact. BJP leads in 11 out of 13 constituencies of DK-Udupi twin districts
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm