ಬ್ರೇಕಿಂಗ್ ನ್ಯೂಸ್
13-05-23 03:03 pm Udupi Correspondent ಕರಾವಳಿ
ಉಡುಪಿ, ಮೇ 13: ಜಿಲ್ಲೆಯ ಹಾಲಿ ಐವರು ಬಿಜೆಪಿ ಶಾಸಕರ ಪೈಕಿ ನಾಲ್ವರು ಶಾಸಕರಿಗೆ ಟಿಕೆಟ್ ನಿರಾಕರಣೆ ಮಾಡಿ ಹೊಸ ಮುಖಗಳಿಗೆ ಮಣೆ ಹಾಕಿದರೂ ಜಿಲ್ಲೆಯ ಮತದಾರರು ಕಮಲ ಪಾಳಯದ ಕೈ ಹಿಡಿದಿದ್ದು, ಎಲ್ಲಾ ಐದು ಬಿಜೆಪಿ ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳ ಸುನೀಲ್ ಕುಮಾರ್ ಹೊರತು ಪಡಿಸಿ ಉಳಿದ ಉಡುಪಿ, ಕಾಪು, ಕುಂದಾಪುರ ಮತ್ತು ಬೈಂದೂರು ಕ್ಷೇತ್ರದಲ್ಲಿ ಹೊಸಮುಖಗಳಿಗೆ ಬಿಜೆಪಿ ಮಣೆ ಹಾಕಿತ್ತು.
ಕಾರ್ಕಳದಲ್ಲಿ ಸಚಿವ, ಹಾಲಿ ಶಾಸಕ ಸುನೀಲ್ ಕುಮಾರ್ ಅವರು ಕಾಂಗ್ರೆಸ್ ನ ಮುನಿಯಾಲು ಉದಯ ಶೆಟ್ಟಿ ವಿರುದ್ಧ ಪ್ರಯಾಸದ ಗೆಲುವು ಕಂಡಿದ್ದಾರೆ. ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಯಶಪಾಲ್ ಸುವರ್ಣ ಗೆದ್ದು ಬಿಜೆಪಿ ಬಾವುಟ ಹಾರಿಸಿದ್ದಾರೆ.
ಕಾಪು ಕ್ಷೇತ್ರದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರಿಗೆ ಮತ್ತೊಮ್ಮೆ ಸೋಲಾಗಿದೆ. ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಮೊದಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ್ದಾರೆ.
ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬಿಟ್ಟುಕೊಟ್ಟಿದ್ದ ಕುಂದಾಪುರ ಕ್ಷೇತ್ರದಲ್ಲಿ ಅವರ ಶಿಷ್ಯ ಕಿರಣ್ ಕುಮಾರ್ ಕೊಡ್ಗಿ ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರಸ್ ನ ದಿನೇಶ್ ಹೆಗ್ಡೆ ಮೊಳಹಳ್ಳಿ ಅವರಿಗೆ ಸೋಲಾಗಿದೆ.
ಬೈಂದೂರು ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವಿನ ನಗೆ ಬೀರಿದೆ. ಹಾಲಿ ಶಾಸಕ ಸುಕುಮಾರ್ ಶೆಟ್ಟಿ ಅಸಮಾಧಾನದ ನಡುವೆಯೂ ಬಿಜೆಪಿಯ ಹೊಸ ಮುಖ ಗುರುರಾಜ ಶೆಟ್ಟಿ ಗಂಟಿಹೊಳಿ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ನ ಗೋಪಾಲ ಪೂಜಾರಿಯವರ ಮತ್ತೊಂದು ಪ್ರಯತ್ನಕ್ಕೆ ಸೋಲಾಗಿದೆ.
Udupi major victory for BJP in all 5 constituency, new faces Yashpal Suvarna, Gururaj Shetty Gantihole, Gurme Suresh Shetty,Kiran Kumar Kodgi make impact. BJP leads in 11 out of 13 constituencies of DK-Udupi twin districts
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm