ಬ್ರೇಕಿಂಗ್ ನ್ಯೂಸ್
13-05-23 04:21 pm Mangalore Correspondent ಕರಾವಳಿ
ಮಂಗಳೂರು, ಮೇ 13: ಎಸ್ಡಿಪಿಐ ಪಕ್ಷದ ರಿಯಾಝ್ ಪರಂಗಿಪೇಟೆ ಈ ಬಾರಿ ಉಳ್ಳಾಲದ ಅಭ್ಯರ್ಥಿಯಾಗಿ ಸ್ಫರ್ಧಿಸಿ, ಮುಸ್ಲಿಂ ಮತಗಳನ್ನ ಸೆಳೆದರೂ ಸೋಲಿಲ್ಲದ ಸರದಾರ ಕಾಂಗ್ರೆಸ್ ಪಕ್ಷದ ಯು.ಟಿ.ಖಾದರ್ ಗೆ ತಾಂಟಲು ಸಾಧ್ಯವಾಗಲಿಲ್ಲ. ಖಾದರ್ ಅವರು ತಮ್ಮ ಗೆಲುವಿನ ಅಂತರವನ್ನು ಮತ್ತಷ್ಟು ಹೆಚ್ಚಿಸಿದ್ದು 22,977 ಮತಗಳ ಅಂತರದಲ್ಲಿ ಗೆದ್ದು ಸತತ ಐದನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ.
ಎಸ್ಡಿಪಿಐ ಪಕ್ಷದ ರಿಯಾಝ್ ಪರಂಗಿ ಪೇಟೆಯವರು ಉಳ್ಳಾಲದಿಂದ ಈ ಬಾರಿ ಸ್ಫರ್ಧಿಸಿ 15,029 ಗಣನೀಯ ಮತಗಳನ್ನ ಸೆಳೆದಿದ್ದಾರೆ. ಕೈ ಶಾಸಕ ಯು.ಟಿ.ಖಾದರ್ ತಮ್ಮ ನೇರ ಸ್ಫರ್ಧಿ ಬಿಜೆಪಿಯ ಸತೀಶ್ ಕುಂಪಲ ವಿರುದ್ಧ 22,977 ಸಾವಿರ ಮತಗಳ ಅಂತರದಲ್ಲಿ ಗೆಲುವು ಕಂಡಿದ್ದಾರೆ. ಕಳೆದ 2018 ರ ಚುನಾವಣೆಯಲ್ಲಿ ದ.ಕ ಜಿಲ್ಲೆಯಿಂದ ಯು.ಟಿ.ಖಾದರ್ ಅವರು ಕಾಂಗ್ರೆಸಿಂದ ಏಕೈಕರಾಗಿ ಗೆದ್ದು ಶಾಸಕರಾಗಿದ್ದರು. ಅಲ್ಲದೆ ವಿದಾನಸಭೆಯ ವಿಪಕ್ಷ ಉಪ ನಾಯಕರೂ ಆಗಿದ್ದರು.


ಉಳ್ಳಾಲದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರು, ಬಿಲ್ಲವ ಮುಖಂಡರಾಗಿ ಗುರುತಿಸಿದ್ದ ಸತೀಶ್ ಕುಂಪಲ ಅವರು ಈ ಬಾರಿ ಕೊನೆಯ ಕ್ಷಣದಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದು ಖಾದರ್ ವಿರುದ್ಧ ಭಾರೀ ಮತಗಳ ಅಂತರದಲ್ಲಿ ಸೋಲನ್ನ ಕಂಡಿದ್ದಾರೆ.
ಶಾಸಕ ಯು.ಟಿ ಖಾದರ್ ಅವರು 82,637 ಮತಗಳನ್ನ ಪಡೆದಿದ್ದರೆ, ಬಿಜೆಪಿಯ ಸತೀಶ್ ಕುಂಪಲ 59,660 ಮತಗಳನ್ನ ಪಡೆದಿದ್ದು , ಎಸ್ಡಿಪಿಐ ನ ರಿಯಾಝ್ ಪರಂಗಿ ಪೇಟೆ 15,029 ಮತಗಳನ್ನ ಪಡೆದಿದ್ದಾರೆ.
Mangalore Ullal Major victory for congress UT Khader with 82 thousand votes, BJP Satish Kumpala and Riyaz Farangipete defeated. Staish Kumapal has got votes of 59,000 and Riyaz Farangipete gets 15000 votes.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm