ಬ್ರೇಕಿಂಗ್ ನ್ಯೂಸ್
13-05-23 04:21 pm Mangalore Correspondent ಕರಾವಳಿ
ಮಂಗಳೂರು, ಮೇ 13: ಎಸ್ಡಿಪಿಐ ಪಕ್ಷದ ರಿಯಾಝ್ ಪರಂಗಿಪೇಟೆ ಈ ಬಾರಿ ಉಳ್ಳಾಲದ ಅಭ್ಯರ್ಥಿಯಾಗಿ ಸ್ಫರ್ಧಿಸಿ, ಮುಸ್ಲಿಂ ಮತಗಳನ್ನ ಸೆಳೆದರೂ ಸೋಲಿಲ್ಲದ ಸರದಾರ ಕಾಂಗ್ರೆಸ್ ಪಕ್ಷದ ಯು.ಟಿ.ಖಾದರ್ ಗೆ ತಾಂಟಲು ಸಾಧ್ಯವಾಗಲಿಲ್ಲ. ಖಾದರ್ ಅವರು ತಮ್ಮ ಗೆಲುವಿನ ಅಂತರವನ್ನು ಮತ್ತಷ್ಟು ಹೆಚ್ಚಿಸಿದ್ದು 22,977 ಮತಗಳ ಅಂತರದಲ್ಲಿ ಗೆದ್ದು ಸತತ ಐದನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ.
ಎಸ್ಡಿಪಿಐ ಪಕ್ಷದ ರಿಯಾಝ್ ಪರಂಗಿ ಪೇಟೆಯವರು ಉಳ್ಳಾಲದಿಂದ ಈ ಬಾರಿ ಸ್ಫರ್ಧಿಸಿ 15,029 ಗಣನೀಯ ಮತಗಳನ್ನ ಸೆಳೆದಿದ್ದಾರೆ. ಕೈ ಶಾಸಕ ಯು.ಟಿ.ಖಾದರ್ ತಮ್ಮ ನೇರ ಸ್ಫರ್ಧಿ ಬಿಜೆಪಿಯ ಸತೀಶ್ ಕುಂಪಲ ವಿರುದ್ಧ 22,977 ಸಾವಿರ ಮತಗಳ ಅಂತರದಲ್ಲಿ ಗೆಲುವು ಕಂಡಿದ್ದಾರೆ. ಕಳೆದ 2018 ರ ಚುನಾವಣೆಯಲ್ಲಿ ದ.ಕ ಜಿಲ್ಲೆಯಿಂದ ಯು.ಟಿ.ಖಾದರ್ ಅವರು ಕಾಂಗ್ರೆಸಿಂದ ಏಕೈಕರಾಗಿ ಗೆದ್ದು ಶಾಸಕರಾಗಿದ್ದರು. ಅಲ್ಲದೆ ವಿದಾನಸಭೆಯ ವಿಪಕ್ಷ ಉಪ ನಾಯಕರೂ ಆಗಿದ್ದರು.


ಉಳ್ಳಾಲದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರು, ಬಿಲ್ಲವ ಮುಖಂಡರಾಗಿ ಗುರುತಿಸಿದ್ದ ಸತೀಶ್ ಕುಂಪಲ ಅವರು ಈ ಬಾರಿ ಕೊನೆಯ ಕ್ಷಣದಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದು ಖಾದರ್ ವಿರುದ್ಧ ಭಾರೀ ಮತಗಳ ಅಂತರದಲ್ಲಿ ಸೋಲನ್ನ ಕಂಡಿದ್ದಾರೆ.
ಶಾಸಕ ಯು.ಟಿ ಖಾದರ್ ಅವರು 82,637 ಮತಗಳನ್ನ ಪಡೆದಿದ್ದರೆ, ಬಿಜೆಪಿಯ ಸತೀಶ್ ಕುಂಪಲ 59,660 ಮತಗಳನ್ನ ಪಡೆದಿದ್ದು , ಎಸ್ಡಿಪಿಐ ನ ರಿಯಾಝ್ ಪರಂಗಿ ಪೇಟೆ 15,029 ಮತಗಳನ್ನ ಪಡೆದಿದ್ದಾರೆ.
Mangalore Ullal Major victory for congress UT Khader with 82 thousand votes, BJP Satish Kumpala and Riyaz Farangipete defeated. Staish Kumapal has got votes of 59,000 and Riyaz Farangipete gets 15000 votes.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm