ಬ್ರೇಕಿಂಗ್ ನ್ಯೂಸ್
28-10-20 08:41 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 28: ಬಿಜೆಪಿ ಕಾರ್ಯಕರ್ತ, ಫೋಟೋಗ್ರಾಫರ್ ದಿನೇಶ್ ಶೆಟ್ಟಿ ಕೊಟ್ಟಿಂಜ ಎಂಬವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆಯಲ್ಲಿ ನಡೆದಿದೆ.
ಪರಂಗಿಪೇಟೆ ಜಂಕ್ಷನ್ನಲ್ಲಿ ತನ್ನ ಸ್ಟುಡಿಯೋದಲ್ಲಿದ್ದ ವೇಳೆ ಮೂರು ಮಂದಿ ಆಗಂತುಕರು ಸ್ಟುಡಿಯೋಗೆ ನುಗ್ಗಿ ದಿನೇಶ್ ಕೊಟ್ಟಿಂಜ ಮೇಲೆ ದಾಳಿ ನಡೆಸಿದ್ದಾರೆ. ತಲವಾರು ದಾಳಿಯಿಂದ ಗಾಯಗೊಂಡ ದಿನೇಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೆ 7.30ರ ಸುಮಾರಿಗೆ ತನ್ನ ಸ್ಟುಡಿಯೋದಲ್ಲಿದ್ದ ವೇಳೆ ಮೂವರು ಫೋಟೊ ತೆಗೆಯಲೆಂದು ಆಗಮಿಸಿದ್ದರು. ಅದರಲ್ಲಿ ಒಬ್ಬ ಫೋಟೊ ತೆಗೆಯಲೆಂದು ಒಳಕ್ಕೆ ಬಂದಿದ್ದ. ಈ ವೇಳೆ, ದಿನೇಶ್ ಕ್ಯಾಮರಾ ರೆಡಿ ಮಾಡುತ್ತಿದ್ದಾಗ ಮತ್ತಿಬ್ಬರು ಒಳಗೆ ನುಗ್ಗಿ ದಾಳಿ ನಡೆಸಿದ್ದಾರೆ. ದಿನೇಶ್ ಕೂಡಲೇ ಬೊಬ್ಬೆ ಹೊಡೆದಿದ್ದು ಅಕ್ಕಪಕ್ಕದ ಅಂಗಡಿಗಳ ಜನ ಆಗಮಿಸಿ ದುಷ್ಕರ್ಮಿಗಳ ಮೇಲೆ ಚೇರ್ ನಿಂದ ಹೊಡೆಯಲು ಆರಂಭಿಸಿದ್ದಾರೆ. ದುಷ್ಕರ್ಮಿಗಳು ಓಡಿ ಹೋಗಿದ್ದು ದಿನೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಿನೇಶ್, ಅಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿಯನ್ನು ಸ್ಥಳೀಯರು ನೀಡಿದ್ದಾರೆ.
ಬಂಟ್ವಾಳ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿನೇಶ್ ಶೆಟ್ಟಿ ಕೊಟ್ಟಿಂಜ, ಬಿಜೆಪಿ ಮಂಗಳೂರು ಕ್ಷೇತ್ರ ಸಮಿತಿಯಲ್ಲಿ ಪದಾಧಿಕಾರಿಯಾಗಿದ್ದಾರೆ. ಹೊಸ ದಿಗಂತ ಪತ್ರಿಕೆಗೆ ಅರೆಕಾಲಿಕ ವರದಿಗಾರನಾಗಿಯೂ ಕೆಲಸ ಮಾಡುತ್ತಿದ್ದಾರೆ. ದುಷ್ಕರ್ಮಿಗಳು ಪೂರ್ವ ದ್ವೇಷದಿಂದ ಹಲ್ಲೆ ನಡೆಸಿದ್ದಾರೆಯೇ, ಬೇರೇನಾದ್ರೂ ಕಾರಣ ಇದೆಯೇ ಎನ್ನುವ ಬಗ್ಗೆ ಗೊತ್ತಾಗಿಲ್ಲ.
In a shocking event, photographer Dinesh Shetty of Trisha Studio in Farangipete was reported to have been stabbed inside his studios by miscreants. The incident happened on Wednesday, October 28.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm