ಬ್ರೇಕಿಂಗ್ ನ್ಯೂಸ್
28-10-20 08:41 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 28: ಬಿಜೆಪಿ ಕಾರ್ಯಕರ್ತ, ಫೋಟೋಗ್ರಾಫರ್ ದಿನೇಶ್ ಶೆಟ್ಟಿ ಕೊಟ್ಟಿಂಜ ಎಂಬವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆಯಲ್ಲಿ ನಡೆದಿದೆ.
ಪರಂಗಿಪೇಟೆ ಜಂಕ್ಷನ್ನಲ್ಲಿ ತನ್ನ ಸ್ಟುಡಿಯೋದಲ್ಲಿದ್ದ ವೇಳೆ ಮೂರು ಮಂದಿ ಆಗಂತುಕರು ಸ್ಟುಡಿಯೋಗೆ ನುಗ್ಗಿ ದಿನೇಶ್ ಕೊಟ್ಟಿಂಜ ಮೇಲೆ ದಾಳಿ ನಡೆಸಿದ್ದಾರೆ. ತಲವಾರು ದಾಳಿಯಿಂದ ಗಾಯಗೊಂಡ ದಿನೇಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೆ 7.30ರ ಸುಮಾರಿಗೆ ತನ್ನ ಸ್ಟುಡಿಯೋದಲ್ಲಿದ್ದ ವೇಳೆ ಮೂವರು ಫೋಟೊ ತೆಗೆಯಲೆಂದು ಆಗಮಿಸಿದ್ದರು. ಅದರಲ್ಲಿ ಒಬ್ಬ ಫೋಟೊ ತೆಗೆಯಲೆಂದು ಒಳಕ್ಕೆ ಬಂದಿದ್ದ. ಈ ವೇಳೆ, ದಿನೇಶ್ ಕ್ಯಾಮರಾ ರೆಡಿ ಮಾಡುತ್ತಿದ್ದಾಗ ಮತ್ತಿಬ್ಬರು ಒಳಗೆ ನುಗ್ಗಿ ದಾಳಿ ನಡೆಸಿದ್ದಾರೆ. ದಿನೇಶ್ ಕೂಡಲೇ ಬೊಬ್ಬೆ ಹೊಡೆದಿದ್ದು ಅಕ್ಕಪಕ್ಕದ ಅಂಗಡಿಗಳ ಜನ ಆಗಮಿಸಿ ದುಷ್ಕರ್ಮಿಗಳ ಮೇಲೆ ಚೇರ್ ನಿಂದ ಹೊಡೆಯಲು ಆರಂಭಿಸಿದ್ದಾರೆ. ದುಷ್ಕರ್ಮಿಗಳು ಓಡಿ ಹೋಗಿದ್ದು ದಿನೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಿನೇಶ್, ಅಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿಯನ್ನು ಸ್ಥಳೀಯರು ನೀಡಿದ್ದಾರೆ.
ಬಂಟ್ವಾಳ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿನೇಶ್ ಶೆಟ್ಟಿ ಕೊಟ್ಟಿಂಜ, ಬಿಜೆಪಿ ಮಂಗಳೂರು ಕ್ಷೇತ್ರ ಸಮಿತಿಯಲ್ಲಿ ಪದಾಧಿಕಾರಿಯಾಗಿದ್ದಾರೆ. ಹೊಸ ದಿಗಂತ ಪತ್ರಿಕೆಗೆ ಅರೆಕಾಲಿಕ ವರದಿಗಾರನಾಗಿಯೂ ಕೆಲಸ ಮಾಡುತ್ತಿದ್ದಾರೆ. ದುಷ್ಕರ್ಮಿಗಳು ಪೂರ್ವ ದ್ವೇಷದಿಂದ ಹಲ್ಲೆ ನಡೆಸಿದ್ದಾರೆಯೇ, ಬೇರೇನಾದ್ರೂ ಕಾರಣ ಇದೆಯೇ ಎನ್ನುವ ಬಗ್ಗೆ ಗೊತ್ತಾಗಿಲ್ಲ.
In a shocking event, photographer Dinesh Shetty of Trisha Studio in Farangipete was reported to have been stabbed inside his studios by miscreants. The incident happened on Wednesday, October 28.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm