ಬ್ರೇಕಿಂಗ್ ನ್ಯೂಸ್
14-05-23 04:35 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 14: ಸಾರ್ವಜನಿಕ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಶವ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಬಳಿ ನಡೆದಿದೆ. ನೀರು ದುರ್ವಾಸನೆ ಬರುತ್ತಿದ್ದುದರಿಂದ ಪರಿಶೀಲಿಸಿದಾಗ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್ನಲ್ಲಿ ಶವ ಪತ್ತೆಯಾಗಿದೆ.
ಶನಿವಾರ ಬೆಳಗ್ಗೆ ಈ ಟ್ಯಾಂಕ್ನಿಂದ ಸ್ಥಳೀಯ ಪರಿಸರದಲ್ಲಿ ನೀರು ಪೂರೈಕೆ ಮಾಡಲಾಗಿತ್ತು, ನೀರು ದುರ್ವಾಸನೆ ಬರುತ್ತಿರುವುದನ್ನು ಸಾರ್ವಜನಿಕರು ಪಂಚಾಯತ್ ಗಮನಕ್ಕೆ ತಂದಿದ್ದಾರೆ. ಪರಿಶೀಲನೆ ವೇಳೆ ಟ್ಯಾಂಕ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ತೇಲುತ್ತಿರುವುದು ಕಂಡುಬಂದಿದೆ. ಇದನ್ನು ನೋಡಿದ ಸ್ಥಳೀಯ ಸಾರ್ವಜನಿಕರು ತಾವು ಕುಡಿದ ನೀರಿನ ಬಗ್ಗೆ ಎಣಿಸಿ ವಾಕರಿಕೆ ಹಾಕಿದ್ದಾರೆ.
ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಾಯರ್ತಡ್ಕದ ವೈನ್ ಶಾಪ್ ಒಂದರಲ್ಲಿ ಕೆಲಸಕ್ಕಿದ್ದ ಉತ್ತರ ಭಾರತದ ವ್ಯಕ್ತಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಆತನದ್ದೇ ಮೃತದೇಹವೇ ಎಂಬ ಅನುಮಾನ ವ್ಯಕ್ತವಾಗಿದೆ.
Belthangady decomposed dead body found inside water tank at Kalanja. The incident came to light after dirty smell was around the water tank ane inside the water.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm