ಬ್ರೇಕಿಂಗ್ ನ್ಯೂಸ್
28-10-20 10:22 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 28: ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ವಿರೋಧಿ ಅಭಿಯಾನದ ಅಂಗವಾಗಿ ಹಳೆ ಆರೋಪಿಗಳನ್ನು ಕರೆಸಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪರೇಡ್ ನಡೆಸಲಾಯಿತು.
ಇತ್ತೀಚೆಗೆ ಮಣಿಪಾಲದಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾದಕ ವಸ್ತುಗಳ ಆರೋಪಿಗಳನ್ನು ಕರೆಸಿ ವಾರ್ನ್ ಮಾಡಲಾಗಿದೆ.
ಬೈಂದೂರು ಠಾಣೆ ವ್ಯಾಪ್ತಿಯ 2, ಕುಂದಾಪುರ ಠಾಣಾ ವ್ಯಾಪ್ತಿಯ 18, ಕುಂದಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ 4, ಕೋಟಾ ಠಾಣಾ ವ್ಯಾಪ್ತಿಯ 2, ಉಡುಪಿ ನಗರ ಠಾಣೆಯ 12, ಮಲ್ಪೆ ಠಾಣೆ 5, ಮಣಿಪಾಲ ಠಾಣೆ 16, ಸೈಬರ್ ಠಾಣೆಯ ಇಬ್ಬರು, ಕಾರ್ಕಳ ನಗರ ಠಾಣಾ ವ್ಯಾಪ್ತಿ 2, ಪಡುಬಿದ್ರಿ ಠಾಣಾ ವ್ಯಾಪ್ತಿಯ ೫, ಕಾಪು ಠಾಣಾ ವ್ಯಾಪ್ತಿಯ 3, ಹಿರಿಯಡ್ಕ ಠಾಣಾ ವ್ಯಾಪ್ತಿಯ 1 ಸೇರಿ ಒಟ್ಟು 57 ಮಂದಿ ಪರೇಡ್ ನಲ್ಲಿ ಪಾಲ್ಗೊಂಡಿದ್ದರು.
ಆರೋಪಿಗಳನ್ನು ಉದ್ದೇಶಿಸಿ ಮಾತನಾಡಿದ ಎಸ್ಪಿ ವಿಷ್ಣುವರ್ಧನ್, ಸಮಾಜದ್ರೋಹಿ ಚಟುವಟಿಕೆಗಳಲ್ಲಿ ಮುಂದುವರೆದಿದ್ದು ಕಂಡುಬಂದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.
ಮಾದಕ ದ್ರವ್ಯ ಸಾಗಾಟ / ಮಾರಾಟಗಾರರ ಮಾಹಿತಿ ನೀಡಿದಲ್ಲಿ ವಿವರವನ್ನು ಗುಪ್ತವಾಗಿ ಇಡಲಾಗುವುದು. ಈ ಪಿಡುಗನ್ನು ನಿವಾರಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಿಳಿಸಿದರು. ಎಎಸ್ಪಿ ಕುಮಾರಚಂದ್ರ, ಸಹಾಯಕಎಸ್ಪಿ ಟಿ.ಆರ್.ಜೈಶಂಕರ್, ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ರಾಘವೇಂದ್ರ, ಉಡುಪಿ ವೃತ್ತ ನಿರೀಕ್ಷಕರಾದ ಮಂಜುನಾಥ ಹಾಗೂ ಜಿಲ್ಲೆಯ ಇತರ ಠಾಣೆಗಳ ಪೊಲೀಸ್ ಉಪನಿರೀಕ್ಷಕರು ಭಾಗವಹಿಸಿದ್ದರು.
A parade of accused in the ganja selling and transportation cases was held at the Chandu Maidan, Udupi on Wednesday, October 28.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm